ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

Published : May 15, 2022, 01:23 PM IST

ಕಾಂಗ್ರೆಸ್ ನಾಯಕಿ (Congress Leader) ಪ್ರಿಯಾಂಕಾ ಗಾಂಧಿ (Priyanka Gandhi) ಕೂಡ ಸೇರಲಿದ್ದಾರ ಎಂಬ ಕುತೂಹಲ ಶುರುವಾಗಿದೆ.  ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

ಬೆಂಗಳೂರು, (ಮೇ.15): ಕರ್ನಾಟಕ (Karnataka) ರಾಜ್ಯ ಅಂದ್ರೆ ಬರೀ ಕರ್ನಾಟಕದ ರಾಜಕಾರಣಿಗಳಿಗೆ (Politicians) ಮಾತ್ರವೇ ಅಲ್ಲ, ದೇಶದ ಅದೆಷ್ಟೋ ರಾಜಕಾರಣಿಗಳ ರಾಜಕೀಯ ಪ್ರವೇಶ ಹಾಗೂ ರಾಜಕೀಯ ಪುನರ್ಜನ್ಮಕ್ಕೆ ಕರ್ನಾಟಕದ ರಾಜಕೀಯ ಕಾರಣವಾಗಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ (Indira Gandhi), ಸೋನಿಯಾಗಾಂಧಿ (Sonia Gandhi), ವೆಂಕಯ್ಯ ನಾಯ್ಡು (Venkaiah Naidu), ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿದಂತೆ ಹಲವು ಘಟಾನುಘಟಿ ನಾಯಕರು ಕರ್ನಾಟಕದಿಂದಲೇ ಗೆದ್ದು ರಾಷ್ಟ್ರರಾಜಕಾರಣಕ್ಕೆ ಹೋಗಿದ್ದಾರೆ. 

ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸ್ತಾರಾ ಪ್ರಿಯಾಂಕಾ ಗಾಂಧಿ..?

ಇದೀಗ ಆ ಸಾಲಿಗೆ ಕಾಂಗ್ರೆಸ್ ನಾಯಕಿ (Congress Leader) ಪ್ರಿಯಾಂಕಾ ಗಾಂಧಿ (Priyanka Gandhi) ಕೂಡ ಸೇರಲಿದ್ದಾರ ಎಂಬ ಕುತೂಹಲ ಶುರುವಾಗಿದೆ.  ರಾಜ್ಯದಿಂದಲೇ ಶುರುನಾ "ಪ್ರಿಯಾಂಕಾ" ರಾಜಕೀಯದಾಟ? ಸಿದ್ದು ಸಿಎಂ ವ್ಯೂಹ.. ಡಿಕೆ "ಗಾಂಧಿ"ವ್ಯೂಹ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more