ಅಂದು ಆಪ್ತಮಿತ್ರರು, ಈಗ ಬದ್ಧಶತ್ರುಗಳು: ಗುರುಪುತ್ರನ ವಿರುದ್ಧವೇ ತಿರುಗಿ ಬಿದ್ದರೇಕೆ ಜಮೀರ್?

ಅಂದು ಆಪ್ತಮಿತ್ರರು, ಈಗ ಬದ್ಧಶತ್ರುಗಳು: ಗುರುಪುತ್ರನ ವಿರುದ್ಧವೇ ತಿರುಗಿ ಬಿದ್ದರೇಕೆ ಜಮೀರ್?

Published : Nov 14, 2024, 12:30 PM IST

ಜಮೀರ್ ಅಹ್ಮದ್ ಅವರ ಮೇಲೆ ಕುಮಾರಸ್ವಾಮಿ ಮುನಿಸಿಕೊಂಡಿದ್ದೇಕೆ? ಜೆಡಿಎಸ್‌ನಲ್ಲಿ ಬಿರುಕು ಮೂಡಿದ್ದೇಕೆ?. ಸದ್ಯ ರಾಜ್ಯ ರಾಜಕೀಯದಲ್ಲಿ, ಯಾರಿಬ್ಬರ ಮಧ್ಯೆ ಹಲ್ಲು ಕಡ್ಡಿ ಇಟ್ರೆ ಧಗ್ ಅನ್ನುತ್ತೆ ಅನ್ನೋ ಪ್ರಶ್ನೆ ಕೇಳಿದ್ರೆ, ಜಮೀರ್ ವರ್ಸಸ್ ಕುಮಾರಸ್ವಾಮಿ ಅನ್ನೋ ಉತ್ತರ ಸಿಕ್ಕಿಬಿಡುತ್ತೆ. 
 

ಬೆಂಗಳೂರು(ನ.14):  ದೊಡ್ಡಗೌಡರ ರಾಜಕೀಯ ಗರಡಿಲಿ ಪಳಗಿದ ಜಟ್ಟಿ ಆತ.. ಆದ್ರೆ, ಆತ ಎದುರು ನಿಂತಿರೋದು, ಅದೇ ಗೌಡರ ಮಗನ ವಿರುದ್ಧ.. ಮೊಮ್ಮಗನ ವಿರುದ್ಧ.. ಅವರಿಬ್ಬರ ನಡುವಿನ ಸ್ನೇಹಕ್ಕೆ ದಶಮಾನದ ಚರಿತ್ರೆ ಇದೆ.. ಅದೇ ಇಬ್ಬರ ನಡುವೆ ಶುರುವಾಗಿರೋ ಸೇಡಿಗೆ, ಏಳೆಂಟು ವರ್ಷಗಳ ಇತಿಹಾಸವಿದೆ.. ಅಷ್ಟಕ್ಕೂ ಆಪ್ತಮಿತ್ರರು ಬದ್ಧಶತ್ರುಗಳಾಗಿದ್ದೇಕೆ?. ಈ ಇಬ್ಬರ ಕಾದಾಟ ಯಾರಿಗೆ ಕಷ್ಟ? ಏನೇನು ನಷ್ಟ?. ರಾಜಕೀಯ ವಿದ್ವೇಷದ ವಿಷಜ್ವಾಲೆ ಸರ್ವನಾಶಕ್ಕೆ ಸಜ್ಜಾಗಿದ್ದು ಯಾಕಾಗಿ, ಯಾವಾಗಿಂದ? ಅದೆಲ್ಲದರ ಪೂರ್ತಿ ಕತೆ ಹೇಳೋದೇ ಇವತ್ತಿನ ಸುವರ್ಣ ಸ್ಪೆಷಲ್, ಸ್ನೇಹ.. ಸೇಡು..

ಹಾಗಾದ್ರೆ ಏನದು ಆ ರಹಸ್ಯ ಕಥಾನಕ? ಜಮೀರ್ ಅಹ್ಮದ್ ಅವರ ಮೇಲೆ ಕುಮಾರಸ್ವಾಮಿ ಮುನಿಸಿಕೊಂಡಿದ್ದೇಕೆ? ಜೆಡಿಎಸ್‌ನಲ್ಲಿ ಬಿರುಕು ಮೂಡಿದ್ದೇಕೆ?. ಸದ್ಯ ರಾಜ್ಯ ರಾಜಕೀಯದಲ್ಲಿ, ಯಾರಿಬ್ಬರ ಮಧ್ಯೆ ಹಲ್ಲು ಕಡ್ಡಿ ಇಟ್ರೆ ಧಗ್ ಅನ್ನುತ್ತೆ ಅನ್ನೋ ಪ್ರಶ್ನೆ ಕೇಳಿದ್ರೆ, ಜಮೀರ್ ವರ್ಸಸ್ ಕುಮಾರಸ್ವಾಮಿ ಅನ್ನೋ ಉತ್ತರ ಸಿಕ್ಕಿಬಿಡುತ್ತೆ.. ಅಷ್ಟಕ್ಕೂ ಈ ದುಷ್ಮನಿ ಹುಟ್ಟಿಕೊಂಡಿದ್ದು ಹೇಗೆ? ಯಾಕೆ?. 

ರಜಾಕಾರರು ನಡೆಸಿದ್ದ ವರವಟ್ಟಿ ಹತ್ಯಾಕಾಂಡದಲ್ಲಿ ಬದುಕುಳಿದ ಮಗು ಈ ಮಲ್ಲಿಕಾರ್ಜುನ ಖರ್ಗೆ

ರಾಜ್ಯದ ಗಮನ ಸೆಳೀತಿರೋ ಜಮೀರ್ ಅಹ್ಮದ್ ಹಾಗೂ ಕುಮಾರಸ್ವಾಮಿ ಅವರ ನಡುವಿನ ಯುದ್ಧವಲ್ಲದ ಯುದ್ಧ, ಎಲ್ಲಿಗೆ ಬಂದಿದೆ? ಮುಂದೇನಾಗಲಿದೆ? ಅದರ ಕತೆ, ಇಲ್ಲಿದೆ ನೋಡಿ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more