'ಕೈ' ಸನ್ನೆಯಲ್ಲೇ ಕಮಿಷನ್..ಏನಿದರ ಮರ್ಮ..? ಗುತ್ತಿಗೆದಾರರ ಬಲೆಯಲ್ಲಿ ಡಿಸಿಎಂ !

'ಕೈ' ಸನ್ನೆಯಲ್ಲೇ ಕಮಿಷನ್..ಏನಿದರ ಮರ್ಮ..? ಗುತ್ತಿಗೆದಾರರ ಬಲೆಯಲ್ಲಿ ಡಿಸಿಎಂ !

Published : Aug 11, 2023, 01:40 PM IST

ಡಿಸಿಎಂ ಕೊರಳಿಗೆ ಸುತ್ತಿಕೊಳ್ಳುತ್ತಾ ಕಮಿಷನ್ ಉರುಳು..?
ಬಾಣಲೆಯಿಂದಬೆಂಕಿಗೆ ಬಿದ್ದಿದ್ದೇವೆ ಅಂದಿದ್ದೇಕೆ ಕೆಂಪಣ್ಣ..!?
ಪೇಸಿಎಂ Vs ಪೇಸಿಎಸ್,ಕಮಿಷನ್ ಕಾಳಗ..ಏನಿದರ ಮರ್ಮ..?
 

ಅದು ಕಳೆದ ಬಿಜೆಪಿ(BJP) ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ತೂಫಾನ್. ಅದು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮುನ್ನುಡಿ ಬರೆದಿದ್ದ ಸುನಾಮಿ. ಅದೇ ತೂಫಾನ್, ಅದೇ ಸುನಾಮಿಯೀಗ ಕಾಂಗ್ರೆಸ್ ಸರ್ಕಾರದ ಮೇಲೆ ಅಪ್ಪಳಿಸಿದೆ. ಸಿದ್ದು ಸರ್ಕಾರಕ್ಕೆ ಕಮಿಷನ್(Commission) ಕಂಟಕ ಶುರುವಾಗಿದೆ. ಅವತ್ತು 40% ಅಸ್ತ್ರ, ಇವತ್ತು 15% ರಿವರ್ಸ್ ಅಸ್ತ್ರ. ಕಮಿಷನ್ ಅಂದಾಕ್ಷಣ ಕಣ್ಮುಂದೆ ಬರೋದು ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸದ್ದು ಮಾಡಿದ್ದ 40% ಕಮಿಷನ್ ಮ್ಯಾಟರ್. ಅವತ್ತು ಇಡೀ ಕೇಸರಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆದದ್ದು ಇದೇ 40% ಆರೋಪ. ರಾಜ್ಯ ಗುತ್ತಿಗೆದಾರರ ಸಂಘ ಸ್ಫೋಟಿಸಿದ್ದ 40% ಬಾಂಬ್, ಬಿಜೆಪಿ ಸರ್ಕಾರವನ್ನು ಪೀಸ್ ಪೀಸ್ ಮಾಡಿ ಬಿಟ್ಟಿತ್ತು. ಅದೇ ಗುತ್ತಿಗೆದಾರರೀಗ ಕಾಂಗ್ರೆಸ್(Congress) ಸರ್ಕಾರದ ಮೇಲೆ ಮುಗಿ ಬಿದ್ದಿದ್ದಾರೆ. ಅದ್ರಲ್ಲೂ ಬಿಬಿಎಂಪಿ (BBMP)ವ್ಯಾಪ್ತಿಯ ಕಾಂಟ್ರಾಕ್ಟರ್‌ಗಳು ಕೈ ಸರ್ಕಾರದ ವಿರುದ್ಧ ದೊಡ್ಡ ಸಮರವನ್ನೇ ಸಾರಿದ್ದಾರೆ. ಕಾರಣ, ಕಮಿಷನ್ ರಹಸ್ಯ. ಕಳೆದ 2 ವರ್ಷಗಳಲ್ಲಿ ಆಗಿರೋ ಕಾಮಗಾರಿಗಳ ಬಿಲ್ ಅನ್ನು ಬಿಬಿಎಂಪಿ ತಡೆ ಹಿಡಿದದ್ದೇ ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣ. ಕೆಲ ಕಾಮಗಾರಿಗಳ ಮೇಲೆ ಅನುಮಾನವಿದ್ದು, ಕಾಮಗಾರಿ ನಡೆಸದೇನೇ ಬೋಗಸ್ ಬಿಲ್ ಸೃಷ್ಟಿಸಲಾಗಿದೆ ಅನ್ನೋ ದೂರುಗಳು ಸರ್ಕಾರಕ್ಕೆ ಬಂದಿವೆಯಂತೆ. ಹೀಗಾಗಿ ಕಾಮಗಾರಿಗಳ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕೊಲೆಗಾರನನ್ನ ಬೇಟೆಯಾಡಿತ್ತು ನಿಯತ್ತಿನ ಶ್ವಾನ: ಬರ್ಬರ ಕೊಲೆ ಕೇಸ್ ಬೇಧಿಸಿದ ಲೇಡಿ ಸಿಂಗಂ..!

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?