ಕಾಂಗ್ರೆಸ್  ಪಾಲಿಗೆ ತಲೆನೋವಾಯ್ತಾ ಕಮಿಷನ್ ಕಂಟಕ..?  ಶುರುವಾಯ್ತು ರಣ ರಾಜಕಾರಣ !

ಕಾಂಗ್ರೆಸ್ ಪಾಲಿಗೆ ತಲೆನೋವಾಯ್ತಾ ಕಮಿಷನ್ ಕಂಟಕ..? ಶುರುವಾಯ್ತು ರಣ ರಾಜಕಾರಣ !

Published : Aug 12, 2023, 02:22 PM IST

ಸಿದ್ದರಾಮಯ್ಯ ಸರ್ಕಾರದ ಮುಂದೆ ಗುತ್ತಿಗೆದಾರರ ಭಾಗ್ಯದ ಬೇಡಿಕೆ!
ಕಮಿಷನ್ ವಿಚಾರದಲ್ಲಿ ಶುರುವಾಗಿದೆ ರಣರಣ ರಾಜಕಾರಣ..!
ಮಾತಲ್ಲೇ ಹೊಸ ಸರ್ಕಾರಕ್ಕೆ ಕ್ಲೀನ್ ಚಿಟ್ ಕೊಟ್ಟರಾ ಕೆಂಪಣ್ಣ..?

ಈ ಹಿಂದೆ ಬಿಜೆಪಿ(BJP) ಸರ್ಕಾರ ಇದ್ದಾಗ, 40 ಪರ್ಸಂಟ್ ಕಮಿಷನ್(Commission) ಅನ್ನೋ ಬಿರುಗಾಳಿ ಬೀಸಿತ್ತು. ಅದರ ಅಬ್ಬರಕ್ಕೆ ಸರ್ಕಾರ ಅಲುಗಾಡಿದ್ದಂತೂ ನಿಜ. ಅಂದು ಬಿಜೆಪಿ ಸರ್ಕಾರದ ವಿರುದ್ಧ, ಇಂದು ಆಡಳಿತ ನಡೆಸ್ತಾ ಇರೋ ಕಾಂಗ್ರೆಸ್ ಹೋರಾಟ ಮಾಡಿತ್ತು. ಆದ್ರೆ ಈಗ ನೋಡಿದ್ರೆ, ಆ ಕಮಿಷನ್ ಕಂಟಕ ಕಾಂಗ್ರೆಸ್ (Congress) ಕೊರಳಿಗೂ ಸುತ್ತಿಕೊಳ್ತಿದೆ ಅನ್ನೋ ಮಾತು ಕೇಳಿಬರ್ತಾ ಇದೆ. ಹೊಸದೊಂದು ಕೋಲಾಹಲ ಶುರುವಾಗಿದೆ. ಗುತ್ತಿಗೆದಾರರು ಆಡೋ ಒಂದೊಂದು ಮಾತೂ ಕೂಡ ರಾಜಕೀಯ ಚದುರಂಗದ ದಿಕ್ಕು ದೆಸೆ ಬದಲಾಯಿಸ್ತಾ ಇದೆ. ಅದರಲ್ಲೂ ಕಮಿಷನ್ ಆರೋಪದ ಕಹಾನಿಯಲ್ಲಿ, ಟ್ವಿಸ್ಟ್ ಮೇಲೆ ಟ್ವಿಸ್ಟ್ ಎದುರಾಗ್ತಾ ಇದೆ. ಕಮಿಷನ್ ಆರೋಪ ಅನ್ನೋ ತೂಫಾನ್  ಕಳೆದ ಸಲ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಬುಡವನ್ನೇ ಅಲುಗಾಡಿಸಿತ್ತು. ಅದು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮುನ್ನುಡಿ ಬರೆದಿದ್ದ ಸುನಾಮಿ ಅಂದ್ರೂ ತಪ್ಪಾಗಲಿಕ್ಕಿಲ್ಲ. ಅದೇ ತೂಫಾನ್, ಅದೇ ಸುನಾಮಿ ಈಗ ಕಾಂಗ್ರೆಸ್ ಸರ್ಕಾರದ ಮೇಲೆ ಅಪ್ಪಳಿಸ್ತಿರೊ ಹಾಗೆ ಕಾಣ್ತಾ ಇದೆ.. ಸಿದ್ದರಾಮಯ್ಯನೋರ(Siddaramaiah) ಸರ್ಕಾರಕ್ಕೆ ಕಮಿಷನ್ ಕಂಟಕ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ರೀಲ್ಸ್‌ನಿಂದ ಸಂಸಾರದಲ್ಲಿ ಬಿರುಕು: ಕೊಲೆಗಾರನ ಮನಸ್ಸು ಬದಲಿಸಿದ್ಲು ನಿಮಿಷಾಂಬ ತಾಯಿ !

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more