ಕಾಂಗ್ರೆಸ್  ಪಾಲಿಗೆ ತಲೆನೋವಾಯ್ತಾ ಕಮಿಷನ್ ಕಂಟಕ..?  ಶುರುವಾಯ್ತು ರಣ ರಾಜಕಾರಣ !

ಕಾಂಗ್ರೆಸ್ ಪಾಲಿಗೆ ತಲೆನೋವಾಯ್ತಾ ಕಮಿಷನ್ ಕಂಟಕ..? ಶುರುವಾಯ್ತು ರಣ ರಾಜಕಾರಣ !

Published : Aug 12, 2023, 02:22 PM IST

ಸಿದ್ದರಾಮಯ್ಯ ಸರ್ಕಾರದ ಮುಂದೆ ಗುತ್ತಿಗೆದಾರರ ಭಾಗ್ಯದ ಬೇಡಿಕೆ!
ಕಮಿಷನ್ ವಿಚಾರದಲ್ಲಿ ಶುರುವಾಗಿದೆ ರಣರಣ ರಾಜಕಾರಣ..!
ಮಾತಲ್ಲೇ ಹೊಸ ಸರ್ಕಾರಕ್ಕೆ ಕ್ಲೀನ್ ಚಿಟ್ ಕೊಟ್ಟರಾ ಕೆಂಪಣ್ಣ..?

ಈ ಹಿಂದೆ ಬಿಜೆಪಿ(BJP) ಸರ್ಕಾರ ಇದ್ದಾಗ, 40 ಪರ್ಸಂಟ್ ಕಮಿಷನ್(Commission) ಅನ್ನೋ ಬಿರುಗಾಳಿ ಬೀಸಿತ್ತು. ಅದರ ಅಬ್ಬರಕ್ಕೆ ಸರ್ಕಾರ ಅಲುಗಾಡಿದ್ದಂತೂ ನಿಜ. ಅಂದು ಬಿಜೆಪಿ ಸರ್ಕಾರದ ವಿರುದ್ಧ, ಇಂದು ಆಡಳಿತ ನಡೆಸ್ತಾ ಇರೋ ಕಾಂಗ್ರೆಸ್ ಹೋರಾಟ ಮಾಡಿತ್ತು. ಆದ್ರೆ ಈಗ ನೋಡಿದ್ರೆ, ಆ ಕಮಿಷನ್ ಕಂಟಕ ಕಾಂಗ್ರೆಸ್ (Congress) ಕೊರಳಿಗೂ ಸುತ್ತಿಕೊಳ್ತಿದೆ ಅನ್ನೋ ಮಾತು ಕೇಳಿಬರ್ತಾ ಇದೆ. ಹೊಸದೊಂದು ಕೋಲಾಹಲ ಶುರುವಾಗಿದೆ. ಗುತ್ತಿಗೆದಾರರು ಆಡೋ ಒಂದೊಂದು ಮಾತೂ ಕೂಡ ರಾಜಕೀಯ ಚದುರಂಗದ ದಿಕ್ಕು ದೆಸೆ ಬದಲಾಯಿಸ್ತಾ ಇದೆ. ಅದರಲ್ಲೂ ಕಮಿಷನ್ ಆರೋಪದ ಕಹಾನಿಯಲ್ಲಿ, ಟ್ವಿಸ್ಟ್ ಮೇಲೆ ಟ್ವಿಸ್ಟ್ ಎದುರಾಗ್ತಾ ಇದೆ. ಕಮಿಷನ್ ಆರೋಪ ಅನ್ನೋ ತೂಫಾನ್  ಕಳೆದ ಸಲ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಬುಡವನ್ನೇ ಅಲುಗಾಡಿಸಿತ್ತು. ಅದು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮುನ್ನುಡಿ ಬರೆದಿದ್ದ ಸುನಾಮಿ ಅಂದ್ರೂ ತಪ್ಪಾಗಲಿಕ್ಕಿಲ್ಲ. ಅದೇ ತೂಫಾನ್, ಅದೇ ಸುನಾಮಿ ಈಗ ಕಾಂಗ್ರೆಸ್ ಸರ್ಕಾರದ ಮೇಲೆ ಅಪ್ಪಳಿಸ್ತಿರೊ ಹಾಗೆ ಕಾಣ್ತಾ ಇದೆ.. ಸಿದ್ದರಾಮಯ್ಯನೋರ(Siddaramaiah) ಸರ್ಕಾರಕ್ಕೆ ಕಮಿಷನ್ ಕಂಟಕ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ರೀಲ್ಸ್‌ನಿಂದ ಸಂಸಾರದಲ್ಲಿ ಬಿರುಕು: ಕೊಲೆಗಾರನ ಮನಸ್ಸು ಬದಲಿಸಿದ್ಲು ನಿಮಿಷಾಂಬ ತಾಯಿ !

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more