Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Published : Nov 30, 2022, 06:03 PM IST

ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ.

ಬೆಂಗಳೂರು (ನ.30): ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗಟ್ಟಿ ಪ್ರಾಭಲ್ಯ ಹೊಂದಿದ್ದು, ಎಚ್.ಕೆ. ಪಾಟೀಲ್‌ ಮತ್ತು ಬಿಜೆಪಿಯಲ್ಲಿ ಅನಿಲ್‌ ಮೆಣಸಿನಕಾಯಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ನರಗುಂತದಲ್ಲಿ ಆಂತರಿಕ ಬೇಗುದಿ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ. ರೋಣದಲ್ಲಿ ಕಳಕಪ್ಪ ಬಂಡಿಗೆ ಬಿಜೆಪಿ ಟಿಕೆಟ್‌ ಅನುಮಾನ. ಶಿರಹಟ್ಟಿಯಲ್ಲಿ ರಾಮಣ್ಣಲಮಾಣಿ ಮತ್ತೆ ಕಣಕ್ಕಿಳಿಯುತ್ತಾರಾ? ಶಿರಹಟ್ಟಿ ಕ್ಷೇತ್ರದ ಟಿಕೆಟ್‌ಗೆ ಭಾರಿ ಡಿಮ್ಯಾಂಡ್‌ ಕ್ರಿಯೇಟ್‌ ಆಗಿದೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more