Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Published : Nov 30, 2022, 06:03 PM IST

ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ.

ಬೆಂಗಳೂರು (ನ.30): ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗಟ್ಟಿ ಪ್ರಾಭಲ್ಯ ಹೊಂದಿದ್ದು, ಎಚ್.ಕೆ. ಪಾಟೀಲ್‌ ಮತ್ತು ಬಿಜೆಪಿಯಲ್ಲಿ ಅನಿಲ್‌ ಮೆಣಸಿನಕಾಯಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ನರಗುಂತದಲ್ಲಿ ಆಂತರಿಕ ಬೇಗುದಿ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ. ರೋಣದಲ್ಲಿ ಕಳಕಪ್ಪ ಬಂಡಿಗೆ ಬಿಜೆಪಿ ಟಿಕೆಟ್‌ ಅನುಮಾನ. ಶಿರಹಟ್ಟಿಯಲ್ಲಿ ರಾಮಣ್ಣಲಮಾಣಿ ಮತ್ತೆ ಕಣಕ್ಕಿಳಿಯುತ್ತಾರಾ? ಶಿರಹಟ್ಟಿ ಕ್ಷೇತ್ರದ ಟಿಕೆಟ್‌ಗೆ ಭಾರಿ ಡಿಮ್ಯಾಂಡ್‌ ಕ್ರಿಯೇಟ್‌ ಆಗಿದೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more