Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Published : Nov 30, 2022, 06:03 PM IST

ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ.

ಬೆಂಗಳೂರು (ನ.30): ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗಟ್ಟಿ ಪ್ರಾಭಲ್ಯ ಹೊಂದಿದ್ದು, ಎಚ್.ಕೆ. ಪಾಟೀಲ್‌ ಮತ್ತು ಬಿಜೆಪಿಯಲ್ಲಿ ಅನಿಲ್‌ ಮೆಣಸಿನಕಾಯಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ನರಗುಂತದಲ್ಲಿ ಆಂತರಿಕ ಬೇಗುದಿ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ. ರೋಣದಲ್ಲಿ ಕಳಕಪ್ಪ ಬಂಡಿಗೆ ಬಿಜೆಪಿ ಟಿಕೆಟ್‌ ಅನುಮಾನ. ಶಿರಹಟ್ಟಿಯಲ್ಲಿ ರಾಮಣ್ಣಲಮಾಣಿ ಮತ್ತೆ ಕಣಕ್ಕಿಳಿಯುತ್ತಾರಾ? ಶಿರಹಟ್ಟಿ ಕ್ಷೇತ್ರದ ಟಿಕೆಟ್‌ಗೆ ಭಾರಿ ಡಿಮ್ಯಾಂಡ್‌ ಕ್ರಿಯೇಟ್‌ ಆಗಿದೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more