Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Published : Nov 30, 2022, 06:03 PM IST

ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ.

ಬೆಂಗಳೂರು (ನ.30): ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗಟ್ಟಿ ಪ್ರಾಭಲ್ಯ ಹೊಂದಿದ್ದು, ಎಚ್.ಕೆ. ಪಾಟೀಲ್‌ ಮತ್ತು ಬಿಜೆಪಿಯಲ್ಲಿ ಅನಿಲ್‌ ಮೆಣಸಿನಕಾಯಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ನರಗುಂತದಲ್ಲಿ ಆಂತರಿಕ ಬೇಗುದಿ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ. ರೋಣದಲ್ಲಿ ಕಳಕಪ್ಪ ಬಂಡಿಗೆ ಬಿಜೆಪಿ ಟಿಕೆಟ್‌ ಅನುಮಾನ. ಶಿರಹಟ್ಟಿಯಲ್ಲಿ ರಾಮಣ್ಣಲಮಾಣಿ ಮತ್ತೆ ಕಣಕ್ಕಿಳಿಯುತ್ತಾರಾ? ಶಿರಹಟ್ಟಿ ಕ್ಷೇತ್ರದ ಟಿಕೆಟ್‌ಗೆ ಭಾರಿ ಡಿಮ್ಯಾಂಡ್‌ ಕ್ರಿಯೇಟ್‌ ಆಗಿದೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more