Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Published : Nov 30, 2022, 06:03 PM IST

ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ.

ಬೆಂಗಳೂರು (ನ.30): ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗಟ್ಟಿ ಪ್ರಾಭಲ್ಯ ಹೊಂದಿದ್ದು, ಎಚ್.ಕೆ. ಪಾಟೀಲ್‌ ಮತ್ತು ಬಿಜೆಪಿಯಲ್ಲಿ ಅನಿಲ್‌ ಮೆಣಸಿನಕಾಯಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ನರಗುಂತದಲ್ಲಿ ಆಂತರಿಕ ಬೇಗುದಿ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ. ರೋಣದಲ್ಲಿ ಕಳಕಪ್ಪ ಬಂಡಿಗೆ ಬಿಜೆಪಿ ಟಿಕೆಟ್‌ ಅನುಮಾನ. ಶಿರಹಟ್ಟಿಯಲ್ಲಿ ರಾಮಣ್ಣಲಮಾಣಿ ಮತ್ತೆ ಕಣಕ್ಕಿಳಿಯುತ್ತಾರಾ? ಶಿರಹಟ್ಟಿ ಕ್ಷೇತ್ರದ ಟಿಕೆಟ್‌ಗೆ ಭಾರಿ ಡಿಮ್ಯಾಂಡ್‌ ಕ್ರಿಯೇಟ್‌ ಆಗಿದೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more