Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Published : Nov 30, 2022, 06:03 PM IST

ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ.

ಬೆಂಗಳೂರು (ನ.30): ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗಟ್ಟಿ ಪ್ರಾಭಲ್ಯ ಹೊಂದಿದ್ದು, ಎಚ್.ಕೆ. ಪಾಟೀಲ್‌ ಮತ್ತು ಬಿಜೆಪಿಯಲ್ಲಿ ಅನಿಲ್‌ ಮೆಣಸಿನಕಾಯಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ನರಗುಂತದಲ್ಲಿ ಆಂತರಿಕ ಬೇಗುದಿ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ. ರೋಣದಲ್ಲಿ ಕಳಕಪ್ಪ ಬಂಡಿಗೆ ಬಿಜೆಪಿ ಟಿಕೆಟ್‌ ಅನುಮಾನ. ಶಿರಹಟ್ಟಿಯಲ್ಲಿ ರಾಮಣ್ಣಲಮಾಣಿ ಮತ್ತೆ ಕಣಕ್ಕಿಳಿಯುತ್ತಾರಾ? ಶಿರಹಟ್ಟಿ ಕ್ಷೇತ್ರದ ಟಿಕೆಟ್‌ಗೆ ಭಾರಿ ಡಿಮ್ಯಾಂಡ್‌ ಕ್ರಿಯೇಟ್‌ ಆಗಿದೆ. 
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more