Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Ground Report: ಗದಗದಲ್ಲಿ ಟಿಕೆಟ್‌ಗೆ ಪೈಪೋಟಿ, ಹೇಗಿದೆ ಅಖಾಡ?

Published : Nov 30, 2022, 06:03 PM IST

ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ.

ಬೆಂಗಳೂರು (ನ.30): ಗದಗ ಜಿಲ್ಲೆಯು ಪಂಚಮಸಾಲಿ ಭದ್ರ ಕೋಟೆಯಾಗಿದೆ. ಈಗ ಚುನಾವಣಾ ಕಾವು ತೀವ್ರ ಜೋರಾಗಿದೆ. ಈವರೆಗೆ ಕಾಂಗ್ರೆಸ್‌ ಹೆಚ್ಚಾಗಿ ಅಧಿಕಾರ ನಡೆಸಿದ್ದರೂ, ಈಗ ಬಿಜೆಪಿ ಪ್ರಭಲವಾಗಿದೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗಟ್ಟಿ ಪ್ರಾಭಲ್ಯ ಹೊಂದಿದ್ದು, ಎಚ್.ಕೆ. ಪಾಟೀಲ್‌ ಮತ್ತು ಬಿಜೆಪಿಯಲ್ಲಿ ಅನಿಲ್‌ ಮೆಣಸಿನಕಾಯಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ನರಗುಂತದಲ್ಲಿ ಆಂತರಿಕ ಬೇಗುದಿ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ. ರೋಣದಲ್ಲಿ ಕಳಕಪ್ಪ ಬಂಡಿಗೆ ಬಿಜೆಪಿ ಟಿಕೆಟ್‌ ಅನುಮಾನ. ಶಿರಹಟ್ಟಿಯಲ್ಲಿ ರಾಮಣ್ಣಲಮಾಣಿ ಮತ್ತೆ ಕಣಕ್ಕಿಳಿಯುತ್ತಾರಾ? ಶಿರಹಟ್ಟಿ ಕ್ಷೇತ್ರದ ಟಿಕೆಟ್‌ಗೆ ಭಾರಿ ಡಿಮ್ಯಾಂಡ್‌ ಕ್ರಿಯೇಟ್‌ ಆಗಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more