Party Rounds: ಅಮಾನತು ವಿರುದ್ಧ ಬಿಜೆಪಿ, ಜೆಡಿಎಸ್ ಅಸ್ತ್ರ, ರಾಜ್ಯಪಾಲರಿಗೆ ದೂರು

Party Rounds: ಅಮಾನತು ವಿರುದ್ಧ ಬಿಜೆಪಿ, ಜೆಡಿಎಸ್ ಅಸ್ತ್ರ, ರಾಜ್ಯಪಾಲರಿಗೆ ದೂರು

Published : Jul 20, 2023, 08:32 PM ISTUpdated : Jul 20, 2023, 08:34 PM IST

ಕಾಂಗ್ರೆಸ್‌ನಿಂದ ಅಧಿಕಾರಿಗಳ ದುರ್ಬಳಕೆಯಾಗಿದೆ ಅಂತ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರಿಗೆ ದೂರು. 

ಬೆಂಗಳೂರು(ಜು.20): ಸ್ಪೀಕರ್‌ ಯು.ಟಿ.ಖಾದರ್‌ ಅವರು ಬಿಜೆಪಿಯ 10 ಶಾಸಕರನ್ನ ಸದನ ಮುಗಿಯುವ ತನಕ ಅಮಾನತುಗೊಳಿಸಿ ಆದೇಶಿಸಿದ್ದರು. ಅಮಾನತುಗೊಂಡವರು ಸದನದಿಂದ ಹೊರಗಡೆ ಹೋಗಲಿಲ್ಲ. ಹೀಗಾಗಿ ಮಾರ್ಷಲ್‌ಗಳು ಅವರನ್ನ ಹೊತ್ತುಕೊಂಡು ಹೋಗಿ ಹೊರಗಡೆ ಹಾಕಿದ್ದರು. ಉಳಿದ ಶಾಸಕರು ಪ್ರತಿಭಟನೆಗೆ ಕುಳಿತುಕೊಂಡಿದ್ದರು. ಕಾಂಗ್ರೆಸ್‌ನಿಂದ ಅಧಿಕಾರಿಗಳ ದುರ್ಬಳಕೆಯಾಗಿದೆ ಅಂತ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ. 

ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more