Party Rounds: ಅಮಾನತು ವಿರುದ್ಧ ಬಿಜೆಪಿ, ಜೆಡಿಎಸ್ ಅಸ್ತ್ರ, ರಾಜ್ಯಪಾಲರಿಗೆ ದೂರು

Party Rounds: ಅಮಾನತು ವಿರುದ್ಧ ಬಿಜೆಪಿ, ಜೆಡಿಎಸ್ ಅಸ್ತ್ರ, ರಾಜ್ಯಪಾಲರಿಗೆ ದೂರು

Published : Jul 20, 2023, 08:32 PM ISTUpdated : Jul 20, 2023, 08:34 PM IST

ಕಾಂಗ್ರೆಸ್‌ನಿಂದ ಅಧಿಕಾರಿಗಳ ದುರ್ಬಳಕೆಯಾಗಿದೆ ಅಂತ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರಿಗೆ ದೂರು. 

ಬೆಂಗಳೂರು(ಜು.20): ಸ್ಪೀಕರ್‌ ಯು.ಟಿ.ಖಾದರ್‌ ಅವರು ಬಿಜೆಪಿಯ 10 ಶಾಸಕರನ್ನ ಸದನ ಮುಗಿಯುವ ತನಕ ಅಮಾನತುಗೊಳಿಸಿ ಆದೇಶಿಸಿದ್ದರು. ಅಮಾನತುಗೊಂಡವರು ಸದನದಿಂದ ಹೊರಗಡೆ ಹೋಗಲಿಲ್ಲ. ಹೀಗಾಗಿ ಮಾರ್ಷಲ್‌ಗಳು ಅವರನ್ನ ಹೊತ್ತುಕೊಂಡು ಹೋಗಿ ಹೊರಗಡೆ ಹಾಕಿದ್ದರು. ಉಳಿದ ಶಾಸಕರು ಪ್ರತಿಭಟನೆಗೆ ಕುಳಿತುಕೊಂಡಿದ್ದರು. ಕಾಂಗ್ರೆಸ್‌ನಿಂದ ಅಧಿಕಾರಿಗಳ ದುರ್ಬಳಕೆಯಾಗಿದೆ ಅಂತ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ. 

ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more