Party Rounds: ಅಮಾನತು ವಿರುದ್ಧ ಬಿಜೆಪಿ, ಜೆಡಿಎಸ್ ಅಸ್ತ್ರ, ರಾಜ್ಯಪಾಲರಿಗೆ ದೂರು

Party Rounds: ಅಮಾನತು ವಿರುದ್ಧ ಬಿಜೆಪಿ, ಜೆಡಿಎಸ್ ಅಸ್ತ್ರ, ರಾಜ್ಯಪಾಲರಿಗೆ ದೂರು

Published : Jul 20, 2023, 08:32 PM ISTUpdated : Jul 20, 2023, 08:34 PM IST

ಕಾಂಗ್ರೆಸ್‌ನಿಂದ ಅಧಿಕಾರಿಗಳ ದುರ್ಬಳಕೆಯಾಗಿದೆ ಅಂತ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರಿಗೆ ದೂರು. 

ಬೆಂಗಳೂರು(ಜು.20): ಸ್ಪೀಕರ್‌ ಯು.ಟಿ.ಖಾದರ್‌ ಅವರು ಬಿಜೆಪಿಯ 10 ಶಾಸಕರನ್ನ ಸದನ ಮುಗಿಯುವ ತನಕ ಅಮಾನತುಗೊಳಿಸಿ ಆದೇಶಿಸಿದ್ದರು. ಅಮಾನತುಗೊಂಡವರು ಸದನದಿಂದ ಹೊರಗಡೆ ಹೋಗಲಿಲ್ಲ. ಹೀಗಾಗಿ ಮಾರ್ಷಲ್‌ಗಳು ಅವರನ್ನ ಹೊತ್ತುಕೊಂಡು ಹೋಗಿ ಹೊರಗಡೆ ಹಾಕಿದ್ದರು. ಉಳಿದ ಶಾಸಕರು ಪ್ರತಿಭಟನೆಗೆ ಕುಳಿತುಕೊಂಡಿದ್ದರು. ಕಾಂಗ್ರೆಸ್‌ನಿಂದ ಅಧಿಕಾರಿಗಳ ದುರ್ಬಳಕೆಯಾಗಿದೆ ಅಂತ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ. 

ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more