ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ -ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ

ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ -ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ

Published : Apr 28, 2023, 12:43 PM ISTUpdated : Apr 28, 2023, 01:18 PM IST

ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ
ವರುಣದಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್‌ ಮೇಲೆ ಹಲ್ಲೆ
ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಸೋಮಣ್ಣ ಭೇಟಿ

ಮೈಸೂರು: ವರುಣ ವಿಧಾನಸಭಾ ಕ್ಷೇತ್ರ ರಣಾಂಗಣವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಸಿದ್ದರಾಮನ ಹುಂಡಿಯಲ್ಲಿ ನಿನ್ನೆ ಮಾರಾಮಾರಿ ನಡೆದಿದ್ದು, ಬಿಜೆಪಿ ಕಾರ್ಯಕರ್ತ ನಾಗೇಶ್‌ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಸಚಿವ ಸೋಮಣ್ಣ ಮತ್ತು ಸಂಸದ ಪ್ರತಾಪ್‌ ಸಿಂಹ ಭೇಟಿ ನೀಡಿ, ನಾಗೇಶ್‌ ಆರೋಗ್ಯ ವಿಚಾರಿಸಿದ್ದಾರೆ. ಸಚಿವ ಸೋಮಣ್ಣ ಮಾತನಾಡಿ, ನಮ್ಮ ಕಾರ್ಯಕರ್ತರನ್ನು ಭಯಪಡಿಸುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ: ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕ: ಲಿಂಗಾಯತ ಮತಗಳನ್ನು ತರಲು 'ಕೈ' ಶೆಟ್ಟರ್‌ ಮೊರೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!