ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

Published : May 26, 2023, 12:29 PM IST

ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದೇ ತಡ, ಡಿಸಿಎಂ ಡಿಕೆ ಶಿವಕುಮಾರ್ ಬಣದವರು ಕೊತ ಕೊತ ಕುದಿಯುತ್ತಿದ್ದಾರೆ. ಯಾರು ಎಷ್ಟು ವರ್ಷ ಸಿಎಂ ಆಗಿರ್ತಾರೆ ಅಂತ ಹೇಳೋದಕ್ಕೆ ಅವರು ಯಾರು ಅಂತ ಡಿಕೆಶಿ ಬಂಟರು ಅಬ್ಬರಿಸ್ತಾ ಇದ್ದಾರೆ.

ಒಬ್ಬ ಕನಕಪುರ ಬಂಡೆ, ಇನ್ನೊಬ್ಬ ಬಬಲೇಶ್ವರ ಬಾಹುಬಲಿ. ಇಬ್ಬರೂ ಕಾಂಗ್ರೆಸ್ ಪಡೆಯ ಮುಂಚೂಣಿಯ ನಾಯಕರು. ಒಬ್ಬ ಉತ್ತರಾಪಥೇಶ್ವರ, ಇನ್ನೊಬ್ಬ ದಕ್ಷಿಣಾ ಪಥೇಶ್ವರ. ಇಬ್ಬರೂ ಕೈ ಕೋಟೆಯ ಕಟ್ಟಾಳುಗಳು. ಎರಡು ಶಕ್ತಿಗಳು ಒಂದೇ ಕಡೆ ಸೇರಿದ್ರೆ ಏನಾಗತ್ತೆ ಹೇಳಿ. ಒಂದೋ ಆನೆಬಲ, ಇಲ್ಲಾಂದ್ರೆ ಘರ್ಷಣೆ. ರಾಜ್ಯ ಕಾಂಗ್ರೆಸ್"ನಲ್ಲಿ ಈಗ ಆಗ್ತಿರೋದು ಅದೇ. ಇದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಪವರ್"ಫುಲ್ ಮಿನಿಸ್ಟರ್ ಎಂ.ಬಿ ಪಾಟೀಲ್ ನಡುವಿನ ಜಿದ್ದಿನ ಕಥೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಎಂ.ಬಿ ಪಾಟೀಲ್ ಮಧ್ಯೆ ಶೀತಲ ಸಮರವೊಂದು ಶುರುವಾಗಿದೆ. ಇದು ಹಳೇ ದ್ವೇಷದ ಕುಲುಮೆಯಿಂದ ಭುಗಿಲೆದ್ದು ನಿಂತಿರೋ ಹೊಸ ಕಿಡಿ ಕಿಚ್ಚು. ಆ ಕಿಚ್ಚು ಹತ್ತಿಸಿದ್ದು ಸಿಎಂ ಸಿದ್ದರಾಮಯ್ಯ ಸೈನ್ಯದ ಮುಂಚೂಣಿಯ ದಂಡನಾಯಕ ಎಂ.ಬಿ ಪಾಟೀಲ್.

ಇದನ್ನೂ ವೀಕ್ಷಿಸಿ: ನೂತನ ಸಂಸತ್‌ನಲ್ಲಿ ವಿಜೃಂಭಿಸಲಿದೆ ಚಿನ್ನದ ರಾಜದಂಡ: ಮದ್ರಾಸ್-ಡೆಲ್ಲಿ ತಲುಪಿದ ಸೆಂಗೋಲ್ ಪ್ರಯಾಣ ಹೇಗಿತ್ತು..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more