ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

Published : May 26, 2023, 12:29 PM IST

ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದೇ ತಡ, ಡಿಸಿಎಂ ಡಿಕೆ ಶಿವಕುಮಾರ್ ಬಣದವರು ಕೊತ ಕೊತ ಕುದಿಯುತ್ತಿದ್ದಾರೆ. ಯಾರು ಎಷ್ಟು ವರ್ಷ ಸಿಎಂ ಆಗಿರ್ತಾರೆ ಅಂತ ಹೇಳೋದಕ್ಕೆ ಅವರು ಯಾರು ಅಂತ ಡಿಕೆಶಿ ಬಂಟರು ಅಬ್ಬರಿಸ್ತಾ ಇದ್ದಾರೆ.

ಒಬ್ಬ ಕನಕಪುರ ಬಂಡೆ, ಇನ್ನೊಬ್ಬ ಬಬಲೇಶ್ವರ ಬಾಹುಬಲಿ. ಇಬ್ಬರೂ ಕಾಂಗ್ರೆಸ್ ಪಡೆಯ ಮುಂಚೂಣಿಯ ನಾಯಕರು. ಒಬ್ಬ ಉತ್ತರಾಪಥೇಶ್ವರ, ಇನ್ನೊಬ್ಬ ದಕ್ಷಿಣಾ ಪಥೇಶ್ವರ. ಇಬ್ಬರೂ ಕೈ ಕೋಟೆಯ ಕಟ್ಟಾಳುಗಳು. ಎರಡು ಶಕ್ತಿಗಳು ಒಂದೇ ಕಡೆ ಸೇರಿದ್ರೆ ಏನಾಗತ್ತೆ ಹೇಳಿ. ಒಂದೋ ಆನೆಬಲ, ಇಲ್ಲಾಂದ್ರೆ ಘರ್ಷಣೆ. ರಾಜ್ಯ ಕಾಂಗ್ರೆಸ್"ನಲ್ಲಿ ಈಗ ಆಗ್ತಿರೋದು ಅದೇ. ಇದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಪವರ್"ಫುಲ್ ಮಿನಿಸ್ಟರ್ ಎಂ.ಬಿ ಪಾಟೀಲ್ ನಡುವಿನ ಜಿದ್ದಿನ ಕಥೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಎಂ.ಬಿ ಪಾಟೀಲ್ ಮಧ್ಯೆ ಶೀತಲ ಸಮರವೊಂದು ಶುರುವಾಗಿದೆ. ಇದು ಹಳೇ ದ್ವೇಷದ ಕುಲುಮೆಯಿಂದ ಭುಗಿಲೆದ್ದು ನಿಂತಿರೋ ಹೊಸ ಕಿಡಿ ಕಿಚ್ಚು. ಆ ಕಿಚ್ಚು ಹತ್ತಿಸಿದ್ದು ಸಿಎಂ ಸಿದ್ದರಾಮಯ್ಯ ಸೈನ್ಯದ ಮುಂಚೂಣಿಯ ದಂಡನಾಯಕ ಎಂ.ಬಿ ಪಾಟೀಲ್.

ಇದನ್ನೂ ವೀಕ್ಷಿಸಿ: ನೂತನ ಸಂಸತ್‌ನಲ್ಲಿ ವಿಜೃಂಭಿಸಲಿದೆ ಚಿನ್ನದ ರಾಜದಂಡ: ಮದ್ರಾಸ್-ಡೆಲ್ಲಿ ತಲುಪಿದ ಸೆಂಗೋಲ್ ಪ್ರಯಾಣ ಹೇಗಿತ್ತು..?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more