ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

Published : May 26, 2023, 12:29 PM IST

ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದೇ ತಡ, ಡಿಸಿಎಂ ಡಿಕೆ ಶಿವಕುಮಾರ್ ಬಣದವರು ಕೊತ ಕೊತ ಕುದಿಯುತ್ತಿದ್ದಾರೆ. ಯಾರು ಎಷ್ಟು ವರ್ಷ ಸಿಎಂ ಆಗಿರ್ತಾರೆ ಅಂತ ಹೇಳೋದಕ್ಕೆ ಅವರು ಯಾರು ಅಂತ ಡಿಕೆಶಿ ಬಂಟರು ಅಬ್ಬರಿಸ್ತಾ ಇದ್ದಾರೆ.

ಒಬ್ಬ ಕನಕಪುರ ಬಂಡೆ, ಇನ್ನೊಬ್ಬ ಬಬಲೇಶ್ವರ ಬಾಹುಬಲಿ. ಇಬ್ಬರೂ ಕಾಂಗ್ರೆಸ್ ಪಡೆಯ ಮುಂಚೂಣಿಯ ನಾಯಕರು. ಒಬ್ಬ ಉತ್ತರಾಪಥೇಶ್ವರ, ಇನ್ನೊಬ್ಬ ದಕ್ಷಿಣಾ ಪಥೇಶ್ವರ. ಇಬ್ಬರೂ ಕೈ ಕೋಟೆಯ ಕಟ್ಟಾಳುಗಳು. ಎರಡು ಶಕ್ತಿಗಳು ಒಂದೇ ಕಡೆ ಸೇರಿದ್ರೆ ಏನಾಗತ್ತೆ ಹೇಳಿ. ಒಂದೋ ಆನೆಬಲ, ಇಲ್ಲಾಂದ್ರೆ ಘರ್ಷಣೆ. ರಾಜ್ಯ ಕಾಂಗ್ರೆಸ್"ನಲ್ಲಿ ಈಗ ಆಗ್ತಿರೋದು ಅದೇ. ಇದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಪವರ್"ಫುಲ್ ಮಿನಿಸ್ಟರ್ ಎಂ.ಬಿ ಪಾಟೀಲ್ ನಡುವಿನ ಜಿದ್ದಿನ ಕಥೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಎಂ.ಬಿ ಪಾಟೀಲ್ ಮಧ್ಯೆ ಶೀತಲ ಸಮರವೊಂದು ಶುರುವಾಗಿದೆ. ಇದು ಹಳೇ ದ್ವೇಷದ ಕುಲುಮೆಯಿಂದ ಭುಗಿಲೆದ್ದು ನಿಂತಿರೋ ಹೊಸ ಕಿಡಿ ಕಿಚ್ಚು. ಆ ಕಿಚ್ಚು ಹತ್ತಿಸಿದ್ದು ಸಿಎಂ ಸಿದ್ದರಾಮಯ್ಯ ಸೈನ್ಯದ ಮುಂಚೂಣಿಯ ದಂಡನಾಯಕ ಎಂ.ಬಿ ಪಾಟೀಲ್.

ಇದನ್ನೂ ವೀಕ್ಷಿಸಿ: ನೂತನ ಸಂಸತ್‌ನಲ್ಲಿ ವಿಜೃಂಭಿಸಲಿದೆ ಚಿನ್ನದ ರಾಜದಂಡ: ಮದ್ರಾಸ್-ಡೆಲ್ಲಿ ತಲುಪಿದ ಸೆಂಗೋಲ್ ಪ್ರಯಾಣ ಹೇಗಿತ್ತು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more