ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

Published : May 26, 2023, 12:29 PM IST

ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದೇ ತಡ, ಡಿಸಿಎಂ ಡಿಕೆ ಶಿವಕುಮಾರ್ ಬಣದವರು ಕೊತ ಕೊತ ಕುದಿಯುತ್ತಿದ್ದಾರೆ. ಯಾರು ಎಷ್ಟು ವರ್ಷ ಸಿಎಂ ಆಗಿರ್ತಾರೆ ಅಂತ ಹೇಳೋದಕ್ಕೆ ಅವರು ಯಾರು ಅಂತ ಡಿಕೆಶಿ ಬಂಟರು ಅಬ್ಬರಿಸ್ತಾ ಇದ್ದಾರೆ.

ಒಬ್ಬ ಕನಕಪುರ ಬಂಡೆ, ಇನ್ನೊಬ್ಬ ಬಬಲೇಶ್ವರ ಬಾಹುಬಲಿ. ಇಬ್ಬರೂ ಕಾಂಗ್ರೆಸ್ ಪಡೆಯ ಮುಂಚೂಣಿಯ ನಾಯಕರು. ಒಬ್ಬ ಉತ್ತರಾಪಥೇಶ್ವರ, ಇನ್ನೊಬ್ಬ ದಕ್ಷಿಣಾ ಪಥೇಶ್ವರ. ಇಬ್ಬರೂ ಕೈ ಕೋಟೆಯ ಕಟ್ಟಾಳುಗಳು. ಎರಡು ಶಕ್ತಿಗಳು ಒಂದೇ ಕಡೆ ಸೇರಿದ್ರೆ ಏನಾಗತ್ತೆ ಹೇಳಿ. ಒಂದೋ ಆನೆಬಲ, ಇಲ್ಲಾಂದ್ರೆ ಘರ್ಷಣೆ. ರಾಜ್ಯ ಕಾಂಗ್ರೆಸ್"ನಲ್ಲಿ ಈಗ ಆಗ್ತಿರೋದು ಅದೇ. ಇದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಪವರ್"ಫುಲ್ ಮಿನಿಸ್ಟರ್ ಎಂ.ಬಿ ಪಾಟೀಲ್ ನಡುವಿನ ಜಿದ್ದಿನ ಕಥೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಎಂ.ಬಿ ಪಾಟೀಲ್ ಮಧ್ಯೆ ಶೀತಲ ಸಮರವೊಂದು ಶುರುವಾಗಿದೆ. ಇದು ಹಳೇ ದ್ವೇಷದ ಕುಲುಮೆಯಿಂದ ಭುಗಿಲೆದ್ದು ನಿಂತಿರೋ ಹೊಸ ಕಿಡಿ ಕಿಚ್ಚು. ಆ ಕಿಚ್ಚು ಹತ್ತಿಸಿದ್ದು ಸಿಎಂ ಸಿದ್ದರಾಮಯ್ಯ ಸೈನ್ಯದ ಮುಂಚೂಣಿಯ ದಂಡನಾಯಕ ಎಂ.ಬಿ ಪಾಟೀಲ್.

ಇದನ್ನೂ ವೀಕ್ಷಿಸಿ: ನೂತನ ಸಂಸತ್‌ನಲ್ಲಿ ವಿಜೃಂಭಿಸಲಿದೆ ಚಿನ್ನದ ರಾಜದಂಡ: ಮದ್ರಾಸ್-ಡೆಲ್ಲಿ ತಲುಪಿದ ಸೆಂಗೋಲ್ ಪ್ರಯಾಣ ಹೇಗಿತ್ತು..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more