ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

Published : Jun 27, 2023, 12:00 PM IST

ಒಂದೇ ಸೋಲಿಗೆ ಮನೆಯೊಂದು ಮೂರು ಬಾಗಿಲು..!
ಬಿಜೆಪಿ Vs ಬಿಜೆಪಿ..ಭುಗಿಲೆದ್ದು ನಿಂತದ್ದೇಕೆ ಜ್ವಾಲಾಗ್ನಿ..?
ರಾಜಧಾನಿಯಲ್ಲಿ ಬಿಎಸ್‌ವೈ  ಮುಂದೆಯೇ ಆಕ್ರೋಶ ಸ್ಫೋಟ..!
 

ಶಿಸ್ತಿನ ಪಕ್ಷದಲ್ಲಿ ಆಂತರಿಕ ದಂಗೆ, ಅಂತರ್ಯುದ್ಧ ಶುರುವಾಗಿದೆ.ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಸೋಲಿನ ಕಿಚ್ಚು ಧಗಧಗಿಸ್ತಾ ಇದೆ. ನಾಯಕರ ಆಕ್ರೋಶ, ಕಾರ್ಯಕರ್ತರ ರೋಷಾವೇಶ. ಕೇಸರಿ ಕೋಟೆಯೊಳಗೆ ಜ್ವಾಲಾಮುಖಿ ಸ್ಫೋಟ. ಇದಕ್ಕೆಲ್ಲಾ ಬಾಂಬೆ ಬಾಯ್ಸ್ ಕಾರಣ ಅಂದ್ರು ಕಟ್ಟರ್ ಕೇಸರಿ ಕಲಿ.ಗೆದ್ದಾಗ ಎಲ್ಲವೂ ಸರಿಯಿರತ್ತೆ. ಸೋತಾಗ್ಲೇ ಹೊರಗ್ ಬರೋದು ಅಸಲಿ ಬಂಡವಾಳ. ರಾಜ್ಯ ಬಿಜೆಪಿ ಪಾಳೆಯದಲ್ಲಿ ಈಗ ಆಗ್ತಿರೋದು ಇದೇ. ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿ, ಲೋಕಸಭಾ ಚುನಾವಣೆಗೆ ರೆಡಿಯಾಗ್ತಿರೋ ಕೇಸರಿ ಕೋಟೆಯೊಳಗೆ ಧಗಧಗ ದಂಗೆಯ ಆಂತರಿಕ ಕಿಚ್ಚಿನ ಜ್ವಾಲಾಗ್ನಿ ಧಗಧಗಿಸ್ತಾ ಇದೆ.ಬಿಜೆಪಿ ಅಂದ್ರೆ ಶಿಸ್ತಿನ ಪಕ್ಷ... ಅಲ್ಲಿ ಏನೇ ನಡೆದ್ರೂ ಶಿಸ್ತಿನ ಚೌಕಟ್ಟಿನೊಳಗೇ ನಡೆಯತ್ತೆ ಅಂತ ಹೇಳಲಾಗತ್ತೆ. ಆದ್ರೆ ರಾಜ್ಯ ಕೇಸರಿ ಕೋಟೆಯೊಳಗೆ ನಡೀತಾ ಇರೋ ಘಟನೆಗಳೆಲ್ಲಾ ಇದಕ್ಕೆ ತದ್ವಿರುದ್ಧವಾಗಿವೆ.

ಇದನ್ನೂ ವೀಕ್ಷಿಸಿ: ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more