ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

Published : Jun 27, 2023, 12:00 PM IST

ಒಂದೇ ಸೋಲಿಗೆ ಮನೆಯೊಂದು ಮೂರು ಬಾಗಿಲು..!
ಬಿಜೆಪಿ Vs ಬಿಜೆಪಿ..ಭುಗಿಲೆದ್ದು ನಿಂತದ್ದೇಕೆ ಜ್ವಾಲಾಗ್ನಿ..?
ರಾಜಧಾನಿಯಲ್ಲಿ ಬಿಎಸ್‌ವೈ  ಮುಂದೆಯೇ ಆಕ್ರೋಶ ಸ್ಫೋಟ..!
 

ಶಿಸ್ತಿನ ಪಕ್ಷದಲ್ಲಿ ಆಂತರಿಕ ದಂಗೆ, ಅಂತರ್ಯುದ್ಧ ಶುರುವಾಗಿದೆ.ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಸೋಲಿನ ಕಿಚ್ಚು ಧಗಧಗಿಸ್ತಾ ಇದೆ. ನಾಯಕರ ಆಕ್ರೋಶ, ಕಾರ್ಯಕರ್ತರ ರೋಷಾವೇಶ. ಕೇಸರಿ ಕೋಟೆಯೊಳಗೆ ಜ್ವಾಲಾಮುಖಿ ಸ್ಫೋಟ. ಇದಕ್ಕೆಲ್ಲಾ ಬಾಂಬೆ ಬಾಯ್ಸ್ ಕಾರಣ ಅಂದ್ರು ಕಟ್ಟರ್ ಕೇಸರಿ ಕಲಿ.ಗೆದ್ದಾಗ ಎಲ್ಲವೂ ಸರಿಯಿರತ್ತೆ. ಸೋತಾಗ್ಲೇ ಹೊರಗ್ ಬರೋದು ಅಸಲಿ ಬಂಡವಾಳ. ರಾಜ್ಯ ಬಿಜೆಪಿ ಪಾಳೆಯದಲ್ಲಿ ಈಗ ಆಗ್ತಿರೋದು ಇದೇ. ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿ, ಲೋಕಸಭಾ ಚುನಾವಣೆಗೆ ರೆಡಿಯಾಗ್ತಿರೋ ಕೇಸರಿ ಕೋಟೆಯೊಳಗೆ ಧಗಧಗ ದಂಗೆಯ ಆಂತರಿಕ ಕಿಚ್ಚಿನ ಜ್ವಾಲಾಗ್ನಿ ಧಗಧಗಿಸ್ತಾ ಇದೆ.ಬಿಜೆಪಿ ಅಂದ್ರೆ ಶಿಸ್ತಿನ ಪಕ್ಷ... ಅಲ್ಲಿ ಏನೇ ನಡೆದ್ರೂ ಶಿಸ್ತಿನ ಚೌಕಟ್ಟಿನೊಳಗೇ ನಡೆಯತ್ತೆ ಅಂತ ಹೇಳಲಾಗತ್ತೆ. ಆದ್ರೆ ರಾಜ್ಯ ಕೇಸರಿ ಕೋಟೆಯೊಳಗೆ ನಡೀತಾ ಇರೋ ಘಟನೆಗಳೆಲ್ಲಾ ಇದಕ್ಕೆ ತದ್ವಿರುದ್ಧವಾಗಿವೆ.

ಇದನ್ನೂ ವೀಕ್ಷಿಸಿ: ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more