ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

Published : Jun 27, 2023, 12:00 PM IST

ಒಂದೇ ಸೋಲಿಗೆ ಮನೆಯೊಂದು ಮೂರು ಬಾಗಿಲು..!
ಬಿಜೆಪಿ Vs ಬಿಜೆಪಿ..ಭುಗಿಲೆದ್ದು ನಿಂತದ್ದೇಕೆ ಜ್ವಾಲಾಗ್ನಿ..?
ರಾಜಧಾನಿಯಲ್ಲಿ ಬಿಎಸ್‌ವೈ  ಮುಂದೆಯೇ ಆಕ್ರೋಶ ಸ್ಫೋಟ..!
 

ಶಿಸ್ತಿನ ಪಕ್ಷದಲ್ಲಿ ಆಂತರಿಕ ದಂಗೆ, ಅಂತರ್ಯುದ್ಧ ಶುರುವಾಗಿದೆ.ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಸೋಲಿನ ಕಿಚ್ಚು ಧಗಧಗಿಸ್ತಾ ಇದೆ. ನಾಯಕರ ಆಕ್ರೋಶ, ಕಾರ್ಯಕರ್ತರ ರೋಷಾವೇಶ. ಕೇಸರಿ ಕೋಟೆಯೊಳಗೆ ಜ್ವಾಲಾಮುಖಿ ಸ್ಫೋಟ. ಇದಕ್ಕೆಲ್ಲಾ ಬಾಂಬೆ ಬಾಯ್ಸ್ ಕಾರಣ ಅಂದ್ರು ಕಟ್ಟರ್ ಕೇಸರಿ ಕಲಿ.ಗೆದ್ದಾಗ ಎಲ್ಲವೂ ಸರಿಯಿರತ್ತೆ. ಸೋತಾಗ್ಲೇ ಹೊರಗ್ ಬರೋದು ಅಸಲಿ ಬಂಡವಾಳ. ರಾಜ್ಯ ಬಿಜೆಪಿ ಪಾಳೆಯದಲ್ಲಿ ಈಗ ಆಗ್ತಿರೋದು ಇದೇ. ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿ, ಲೋಕಸಭಾ ಚುನಾವಣೆಗೆ ರೆಡಿಯಾಗ್ತಿರೋ ಕೇಸರಿ ಕೋಟೆಯೊಳಗೆ ಧಗಧಗ ದಂಗೆಯ ಆಂತರಿಕ ಕಿಚ್ಚಿನ ಜ್ವಾಲಾಗ್ನಿ ಧಗಧಗಿಸ್ತಾ ಇದೆ.ಬಿಜೆಪಿ ಅಂದ್ರೆ ಶಿಸ್ತಿನ ಪಕ್ಷ... ಅಲ್ಲಿ ಏನೇ ನಡೆದ್ರೂ ಶಿಸ್ತಿನ ಚೌಕಟ್ಟಿನೊಳಗೇ ನಡೆಯತ್ತೆ ಅಂತ ಹೇಳಲಾಗತ್ತೆ. ಆದ್ರೆ ರಾಜ್ಯ ಕೇಸರಿ ಕೋಟೆಯೊಳಗೆ ನಡೀತಾ ಇರೋ ಘಟನೆಗಳೆಲ್ಲಾ ಇದಕ್ಕೆ ತದ್ವಿರುದ್ಧವಾಗಿವೆ.

ಇದನ್ನೂ ವೀಕ್ಷಿಸಿ: ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more