ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

Published : Jun 27, 2023, 12:00 PM IST

ಒಂದೇ ಸೋಲಿಗೆ ಮನೆಯೊಂದು ಮೂರು ಬಾಗಿಲು..!
ಬಿಜೆಪಿ Vs ಬಿಜೆಪಿ..ಭುಗಿಲೆದ್ದು ನಿಂತದ್ದೇಕೆ ಜ್ವಾಲಾಗ್ನಿ..?
ರಾಜಧಾನಿಯಲ್ಲಿ ಬಿಎಸ್‌ವೈ  ಮುಂದೆಯೇ ಆಕ್ರೋಶ ಸ್ಫೋಟ..!
 

ಶಿಸ್ತಿನ ಪಕ್ಷದಲ್ಲಿ ಆಂತರಿಕ ದಂಗೆ, ಅಂತರ್ಯುದ್ಧ ಶುರುವಾಗಿದೆ.ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಸೋಲಿನ ಕಿಚ್ಚು ಧಗಧಗಿಸ್ತಾ ಇದೆ. ನಾಯಕರ ಆಕ್ರೋಶ, ಕಾರ್ಯಕರ್ತರ ರೋಷಾವೇಶ. ಕೇಸರಿ ಕೋಟೆಯೊಳಗೆ ಜ್ವಾಲಾಮುಖಿ ಸ್ಫೋಟ. ಇದಕ್ಕೆಲ್ಲಾ ಬಾಂಬೆ ಬಾಯ್ಸ್ ಕಾರಣ ಅಂದ್ರು ಕಟ್ಟರ್ ಕೇಸರಿ ಕಲಿ.ಗೆದ್ದಾಗ ಎಲ್ಲವೂ ಸರಿಯಿರತ್ತೆ. ಸೋತಾಗ್ಲೇ ಹೊರಗ್ ಬರೋದು ಅಸಲಿ ಬಂಡವಾಳ. ರಾಜ್ಯ ಬಿಜೆಪಿ ಪಾಳೆಯದಲ್ಲಿ ಈಗ ಆಗ್ತಿರೋದು ಇದೇ. ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿ, ಲೋಕಸಭಾ ಚುನಾವಣೆಗೆ ರೆಡಿಯಾಗ್ತಿರೋ ಕೇಸರಿ ಕೋಟೆಯೊಳಗೆ ಧಗಧಗ ದಂಗೆಯ ಆಂತರಿಕ ಕಿಚ್ಚಿನ ಜ್ವಾಲಾಗ್ನಿ ಧಗಧಗಿಸ್ತಾ ಇದೆ.ಬಿಜೆಪಿ ಅಂದ್ರೆ ಶಿಸ್ತಿನ ಪಕ್ಷ... ಅಲ್ಲಿ ಏನೇ ನಡೆದ್ರೂ ಶಿಸ್ತಿನ ಚೌಕಟ್ಟಿನೊಳಗೇ ನಡೆಯತ್ತೆ ಅಂತ ಹೇಳಲಾಗತ್ತೆ. ಆದ್ರೆ ರಾಜ್ಯ ಕೇಸರಿ ಕೋಟೆಯೊಳಗೆ ನಡೀತಾ ಇರೋ ಘಟನೆಗಳೆಲ್ಲಾ ಇದಕ್ಕೆ ತದ್ವಿರುದ್ಧವಾಗಿವೆ.

ಇದನ್ನೂ ವೀಕ್ಷಿಸಿ: ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more