ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

Published : Jun 27, 2023, 12:00 PM IST

ಒಂದೇ ಸೋಲಿಗೆ ಮನೆಯೊಂದು ಮೂರು ಬಾಗಿಲು..!
ಬಿಜೆಪಿ Vs ಬಿಜೆಪಿ..ಭುಗಿಲೆದ್ದು ನಿಂತದ್ದೇಕೆ ಜ್ವಾಲಾಗ್ನಿ..?
ರಾಜಧಾನಿಯಲ್ಲಿ ಬಿಎಸ್‌ವೈ  ಮುಂದೆಯೇ ಆಕ್ರೋಶ ಸ್ಫೋಟ..!
 

ಶಿಸ್ತಿನ ಪಕ್ಷದಲ್ಲಿ ಆಂತರಿಕ ದಂಗೆ, ಅಂತರ್ಯುದ್ಧ ಶುರುವಾಗಿದೆ.ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಸೋಲಿನ ಕಿಚ್ಚು ಧಗಧಗಿಸ್ತಾ ಇದೆ. ನಾಯಕರ ಆಕ್ರೋಶ, ಕಾರ್ಯಕರ್ತರ ರೋಷಾವೇಶ. ಕೇಸರಿ ಕೋಟೆಯೊಳಗೆ ಜ್ವಾಲಾಮುಖಿ ಸ್ಫೋಟ. ಇದಕ್ಕೆಲ್ಲಾ ಬಾಂಬೆ ಬಾಯ್ಸ್ ಕಾರಣ ಅಂದ್ರು ಕಟ್ಟರ್ ಕೇಸರಿ ಕಲಿ.ಗೆದ್ದಾಗ ಎಲ್ಲವೂ ಸರಿಯಿರತ್ತೆ. ಸೋತಾಗ್ಲೇ ಹೊರಗ್ ಬರೋದು ಅಸಲಿ ಬಂಡವಾಳ. ರಾಜ್ಯ ಬಿಜೆಪಿ ಪಾಳೆಯದಲ್ಲಿ ಈಗ ಆಗ್ತಿರೋದು ಇದೇ. ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿ, ಲೋಕಸಭಾ ಚುನಾವಣೆಗೆ ರೆಡಿಯಾಗ್ತಿರೋ ಕೇಸರಿ ಕೋಟೆಯೊಳಗೆ ಧಗಧಗ ದಂಗೆಯ ಆಂತರಿಕ ಕಿಚ್ಚಿನ ಜ್ವಾಲಾಗ್ನಿ ಧಗಧಗಿಸ್ತಾ ಇದೆ.ಬಿಜೆಪಿ ಅಂದ್ರೆ ಶಿಸ್ತಿನ ಪಕ್ಷ... ಅಲ್ಲಿ ಏನೇ ನಡೆದ್ರೂ ಶಿಸ್ತಿನ ಚೌಕಟ್ಟಿನೊಳಗೇ ನಡೆಯತ್ತೆ ಅಂತ ಹೇಳಲಾಗತ್ತೆ. ಆದ್ರೆ ರಾಜ್ಯ ಕೇಸರಿ ಕೋಟೆಯೊಳಗೆ ನಡೀತಾ ಇರೋ ಘಟನೆಗಳೆಲ್ಲಾ ಇದಕ್ಕೆ ತದ್ವಿರುದ್ಧವಾಗಿವೆ.

ಇದನ್ನೂ ವೀಕ್ಷಿಸಿ: ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more