ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

ನಾಯಕರ ಮಧ್ಯೆ ಅಂತರ್ಯುದ್ಧ, ಕಾಲೆಳೆಯುವ ಕಾಳಗ: ಬಿಜೆಪಿ ದಂಗೆಗೆ "ಬಾಂಬೆ ಬಾಯ್ಸ್" ಕಾರಣ ಅಂದ್ರು ಈಶ್ವರಪ್ಪ..!

Published : Jun 27, 2023, 12:00 PM IST

ಒಂದೇ ಸೋಲಿಗೆ ಮನೆಯೊಂದು ಮೂರು ಬಾಗಿಲು..!
ಬಿಜೆಪಿ Vs ಬಿಜೆಪಿ..ಭುಗಿಲೆದ್ದು ನಿಂತದ್ದೇಕೆ ಜ್ವಾಲಾಗ್ನಿ..?
ರಾಜಧಾನಿಯಲ್ಲಿ ಬಿಎಸ್‌ವೈ  ಮುಂದೆಯೇ ಆಕ್ರೋಶ ಸ್ಫೋಟ..!
 

ಶಿಸ್ತಿನ ಪಕ್ಷದಲ್ಲಿ ಆಂತರಿಕ ದಂಗೆ, ಅಂತರ್ಯುದ್ಧ ಶುರುವಾಗಿದೆ.ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಸೋಲಿನ ಕಿಚ್ಚು ಧಗಧಗಿಸ್ತಾ ಇದೆ. ನಾಯಕರ ಆಕ್ರೋಶ, ಕಾರ್ಯಕರ್ತರ ರೋಷಾವೇಶ. ಕೇಸರಿ ಕೋಟೆಯೊಳಗೆ ಜ್ವಾಲಾಮುಖಿ ಸ್ಫೋಟ. ಇದಕ್ಕೆಲ್ಲಾ ಬಾಂಬೆ ಬಾಯ್ಸ್ ಕಾರಣ ಅಂದ್ರು ಕಟ್ಟರ್ ಕೇಸರಿ ಕಲಿ.ಗೆದ್ದಾಗ ಎಲ್ಲವೂ ಸರಿಯಿರತ್ತೆ. ಸೋತಾಗ್ಲೇ ಹೊರಗ್ ಬರೋದು ಅಸಲಿ ಬಂಡವಾಳ. ರಾಜ್ಯ ಬಿಜೆಪಿ ಪಾಳೆಯದಲ್ಲಿ ಈಗ ಆಗ್ತಿರೋದು ಇದೇ. ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿ, ಲೋಕಸಭಾ ಚುನಾವಣೆಗೆ ರೆಡಿಯಾಗ್ತಿರೋ ಕೇಸರಿ ಕೋಟೆಯೊಳಗೆ ಧಗಧಗ ದಂಗೆಯ ಆಂತರಿಕ ಕಿಚ್ಚಿನ ಜ್ವಾಲಾಗ್ನಿ ಧಗಧಗಿಸ್ತಾ ಇದೆ.ಬಿಜೆಪಿ ಅಂದ್ರೆ ಶಿಸ್ತಿನ ಪಕ್ಷ... ಅಲ್ಲಿ ಏನೇ ನಡೆದ್ರೂ ಶಿಸ್ತಿನ ಚೌಕಟ್ಟಿನೊಳಗೇ ನಡೆಯತ್ತೆ ಅಂತ ಹೇಳಲಾಗತ್ತೆ. ಆದ್ರೆ ರಾಜ್ಯ ಕೇಸರಿ ಕೋಟೆಯೊಳಗೆ ನಡೀತಾ ಇರೋ ಘಟನೆಗಳೆಲ್ಲಾ ಇದಕ್ಕೆ ತದ್ವಿರುದ್ಧವಾಗಿವೆ.

ಇದನ್ನೂ ವೀಕ್ಷಿಸಿ: ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more