ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

Published : Mar 11, 2024, 11:33 AM IST

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಪದೇ ಪದೇ ತಪ್ಪು ಹೆಜ್ಜೆ
ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..?
ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ(BJP) ಪದೇ ಪದೇ ತಪ್ಪು ಹೆಜ್ಜೆ ಇಡುತ್ತಿರುವಂತೆ ಕಾಣುತ್ತಿದೆ. ಈ ಮೂಲಕ ಪದೇ ಪದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇದರಿಂದ ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ರಾಜ್ಯ ಬಿಜೆಪಿಯಲ್ಲಿ ಟಿಕೆಟ್(Ticket) ಸಂಬಂಧ ಆಂತರಿಕ ಸಮಸ್ಯೆ ಇದ್ದು, ಸುಸೂತ್ರವಾಗಿ ಪ್ರಕ್ರಿಯೆ ನಡೆಯುತ್ತಿಲ್ಲ. ಬಿಜೆಪಿಯಲ್ಲಿ ಸದಾ ಸಮಸ್ಯೆ ಉದ್ಭವವಾಗೋದು ಏಕೆ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ಈ ಹಿಂದೆಯೂ ಟಿಕೆಟ್ ಕೊಡುವ ವಿಚಾರದಲ್ಲಿ ಹಲವು ಬಾರಿ ಬಿಜೆಪಿ ತಪ್ಪು ಎಸಗಿದೆ. ಪ್ರಮುಖ ಕಾಲಘಟ್ಟದಲ್ಲೇ ಪ್ರಭಾವಿಗಳನ್ನು ತಿರಸ್ಕರಿಸಿದ್ದ  ಬಿಜೆಪಿ ನಾಯಕರು. ತಪ್ಪು ಮಾಡಿದ್ದಕ್ಕೆ ಪ್ರಮುಖ ಕ್ಷೇತ್ರಗಳನ್ನು ಕಳೆದುಕೊಂಡಿರುವ ಬಿಜೆಪಿ.

ಇದನ್ನೂ ವೀಕ್ಷಿಸಿ:  ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more