ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

Published : Mar 11, 2024, 11:33 AM IST

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಪದೇ ಪದೇ ತಪ್ಪು ಹೆಜ್ಜೆ
ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..?
ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ(BJP) ಪದೇ ಪದೇ ತಪ್ಪು ಹೆಜ್ಜೆ ಇಡುತ್ತಿರುವಂತೆ ಕಾಣುತ್ತಿದೆ. ಈ ಮೂಲಕ ಪದೇ ಪದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇದರಿಂದ ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ರಾಜ್ಯ ಬಿಜೆಪಿಯಲ್ಲಿ ಟಿಕೆಟ್(Ticket) ಸಂಬಂಧ ಆಂತರಿಕ ಸಮಸ್ಯೆ ಇದ್ದು, ಸುಸೂತ್ರವಾಗಿ ಪ್ರಕ್ರಿಯೆ ನಡೆಯುತ್ತಿಲ್ಲ. ಬಿಜೆಪಿಯಲ್ಲಿ ಸದಾ ಸಮಸ್ಯೆ ಉದ್ಭವವಾಗೋದು ಏಕೆ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ಈ ಹಿಂದೆಯೂ ಟಿಕೆಟ್ ಕೊಡುವ ವಿಚಾರದಲ್ಲಿ ಹಲವು ಬಾರಿ ಬಿಜೆಪಿ ತಪ್ಪು ಎಸಗಿದೆ. ಪ್ರಮುಖ ಕಾಲಘಟ್ಟದಲ್ಲೇ ಪ್ರಭಾವಿಗಳನ್ನು ತಿರಸ್ಕರಿಸಿದ್ದ  ಬಿಜೆಪಿ ನಾಯಕರು. ತಪ್ಪು ಮಾಡಿದ್ದಕ್ಕೆ ಪ್ರಮುಖ ಕ್ಷೇತ್ರಗಳನ್ನು ಕಳೆದುಕೊಂಡಿರುವ ಬಿಜೆಪಿ.

ಇದನ್ನೂ ವೀಕ್ಷಿಸಿ:  ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more