ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

Published : Mar 11, 2024, 11:33 AM IST

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಪದೇ ಪದೇ ತಪ್ಪು ಹೆಜ್ಜೆ
ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..?
ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ(BJP) ಪದೇ ಪದೇ ತಪ್ಪು ಹೆಜ್ಜೆ ಇಡುತ್ತಿರುವಂತೆ ಕಾಣುತ್ತಿದೆ. ಈ ಮೂಲಕ ಪದೇ ಪದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇದರಿಂದ ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ರಾಜ್ಯ ಬಿಜೆಪಿಯಲ್ಲಿ ಟಿಕೆಟ್(Ticket) ಸಂಬಂಧ ಆಂತರಿಕ ಸಮಸ್ಯೆ ಇದ್ದು, ಸುಸೂತ್ರವಾಗಿ ಪ್ರಕ್ರಿಯೆ ನಡೆಯುತ್ತಿಲ್ಲ. ಬಿಜೆಪಿಯಲ್ಲಿ ಸದಾ ಸಮಸ್ಯೆ ಉದ್ಭವವಾಗೋದು ಏಕೆ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ಈ ಹಿಂದೆಯೂ ಟಿಕೆಟ್ ಕೊಡುವ ವಿಚಾರದಲ್ಲಿ ಹಲವು ಬಾರಿ ಬಿಜೆಪಿ ತಪ್ಪು ಎಸಗಿದೆ. ಪ್ರಮುಖ ಕಾಲಘಟ್ಟದಲ್ಲೇ ಪ್ರಭಾವಿಗಳನ್ನು ತಿರಸ್ಕರಿಸಿದ್ದ  ಬಿಜೆಪಿ ನಾಯಕರು. ತಪ್ಪು ಮಾಡಿದ್ದಕ್ಕೆ ಪ್ರಮುಖ ಕ್ಷೇತ್ರಗಳನ್ನು ಕಳೆದುಕೊಂಡಿರುವ ಬಿಜೆಪಿ.

ಇದನ್ನೂ ವೀಕ್ಷಿಸಿ:  ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more