ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

Published : Mar 11, 2024, 11:33 AM IST

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಪದೇ ಪದೇ ತಪ್ಪು ಹೆಜ್ಜೆ
ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..?
ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ(BJP) ಪದೇ ಪದೇ ತಪ್ಪು ಹೆಜ್ಜೆ ಇಡುತ್ತಿರುವಂತೆ ಕಾಣುತ್ತಿದೆ. ಈ ಮೂಲಕ ಪದೇ ಪದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇದರಿಂದ ಬಿಜೆಪಿ ಕೆಲ ನಾಯಕರ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ರಾಜ್ಯ ಬಿಜೆಪಿಯಲ್ಲಿ ಟಿಕೆಟ್(Ticket) ಸಂಬಂಧ ಆಂತರಿಕ ಸಮಸ್ಯೆ ಇದ್ದು, ಸುಸೂತ್ರವಾಗಿ ಪ್ರಕ್ರಿಯೆ ನಡೆಯುತ್ತಿಲ್ಲ. ಬಿಜೆಪಿಯಲ್ಲಿ ಸದಾ ಸಮಸ್ಯೆ ಉದ್ಭವವಾಗೋದು ಏಕೆ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ಈ ಹಿಂದೆಯೂ ಟಿಕೆಟ್ ಕೊಡುವ ವಿಚಾರದಲ್ಲಿ ಹಲವು ಬಾರಿ ಬಿಜೆಪಿ ತಪ್ಪು ಎಸಗಿದೆ. ಪ್ರಮುಖ ಕಾಲಘಟ್ಟದಲ್ಲೇ ಪ್ರಭಾವಿಗಳನ್ನು ತಿರಸ್ಕರಿಸಿದ್ದ  ಬಿಜೆಪಿ ನಾಯಕರು. ತಪ್ಪು ಮಾಡಿದ್ದಕ್ಕೆ ಪ್ರಮುಖ ಕ್ಷೇತ್ರಗಳನ್ನು ಕಳೆದುಕೊಂಡಿರುವ ಬಿಜೆಪಿ.

ಇದನ್ನೂ ವೀಕ್ಷಿಸಿ:  ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more