ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ:  ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ: ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

Published : Jun 01, 2023, 03:18 PM IST

ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ
ತಂದೆ ಹಾಗೂ ಆತನ ಅಪ್ರಾಪ್ತ ಮಗನಿಂದ ಹಲ್ಲೆ ಆರೋಪ
ಚೆಸ್ಕಾಂ ಸಿಬ್ಬಂದಿ ಸಂತೋಷ್ ಹಲ್ಲೆಗೊಳಗಾದ ನೌಕರ

ಹಾಸನ: ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ಅಪ್ಪ ಮಗ ಹಲ್ಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ತಂದೆ ಹಾಗೂ ಆತನ ಅಪ್ರಾಪ್ತ ಮಗ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚೆಸ್ಕಾಂ ಸಿಬ್ಬಂದಿ ಸಂತೋಷ್ ಹಲ್ಲೆಗೊಳಗಾದ ನೌಕರರಾಗಿದ್ದಾರೆ. ಅರಕಲಗೂಡು ತಾಲೂಕಿನ ಹಳೇ ಕೋರ್ಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.  ಮನೆಯ 1,150 ರೂ. ವಿದ್ಯುತ್ ಬಿಲ್‌ನನ್ನು ಸುರೇಶ್‌ ಪಾವತಿಸಬೇಕಿತ್ತು.

ಇದನ್ನೂ ವೀಕ್ಷಿಸಿ: 30 ಸಾವಿರ ರೂಪಾಯಿ ಬ್ಯಾಗ್ ಧರಿಸಿದ್ದೇ ತಪ್ಪಾಯ್ತಾ? : ಅಕ್ಷಯ್ ಕುಮಾರ್ ಬ್ಯಾಗ್‌ನಿಂದಲೂ ಟ್ರೋಲ್ !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more