ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ:  ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ: ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

Published : Jun 01, 2023, 03:18 PM IST

ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ
ತಂದೆ ಹಾಗೂ ಆತನ ಅಪ್ರಾಪ್ತ ಮಗನಿಂದ ಹಲ್ಲೆ ಆರೋಪ
ಚೆಸ್ಕಾಂ ಸಿಬ್ಬಂದಿ ಸಂತೋಷ್ ಹಲ್ಲೆಗೊಳಗಾದ ನೌಕರ

ಹಾಸನ: ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ಅಪ್ಪ ಮಗ ಹಲ್ಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ತಂದೆ ಹಾಗೂ ಆತನ ಅಪ್ರಾಪ್ತ ಮಗ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚೆಸ್ಕಾಂ ಸಿಬ್ಬಂದಿ ಸಂತೋಷ್ ಹಲ್ಲೆಗೊಳಗಾದ ನೌಕರರಾಗಿದ್ದಾರೆ. ಅರಕಲಗೂಡು ತಾಲೂಕಿನ ಹಳೇ ಕೋರ್ಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.  ಮನೆಯ 1,150 ರೂ. ವಿದ್ಯುತ್ ಬಿಲ್‌ನನ್ನು ಸುರೇಶ್‌ ಪಾವತಿಸಬೇಕಿತ್ತು.

ಇದನ್ನೂ ವೀಕ್ಷಿಸಿ: 30 ಸಾವಿರ ರೂಪಾಯಿ ಬ್ಯಾಗ್ ಧರಿಸಿದ್ದೇ ತಪ್ಪಾಯ್ತಾ? : ಅಕ್ಷಯ್ ಕುಮಾರ್ ಬ್ಯಾಗ್‌ನಿಂದಲೂ ಟ್ರೋಲ್ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more