ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ:  ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ: ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

Published : Jun 01, 2023, 03:18 PM IST

ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ
ತಂದೆ ಹಾಗೂ ಆತನ ಅಪ್ರಾಪ್ತ ಮಗನಿಂದ ಹಲ್ಲೆ ಆರೋಪ
ಚೆಸ್ಕಾಂ ಸಿಬ್ಬಂದಿ ಸಂತೋಷ್ ಹಲ್ಲೆಗೊಳಗಾದ ನೌಕರ

ಹಾಸನ: ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ಅಪ್ಪ ಮಗ ಹಲ್ಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ತಂದೆ ಹಾಗೂ ಆತನ ಅಪ್ರಾಪ್ತ ಮಗ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚೆಸ್ಕಾಂ ಸಿಬ್ಬಂದಿ ಸಂತೋಷ್ ಹಲ್ಲೆಗೊಳಗಾದ ನೌಕರರಾಗಿದ್ದಾರೆ. ಅರಕಲಗೂಡು ತಾಲೂಕಿನ ಹಳೇ ಕೋರ್ಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.  ಮನೆಯ 1,150 ರೂ. ವಿದ್ಯುತ್ ಬಿಲ್‌ನನ್ನು ಸುರೇಶ್‌ ಪಾವತಿಸಬೇಕಿತ್ತು.

ಇದನ್ನೂ ವೀಕ್ಷಿಸಿ: 30 ಸಾವಿರ ರೂಪಾಯಿ ಬ್ಯಾಗ್ ಧರಿಸಿದ್ದೇ ತಪ್ಪಾಯ್ತಾ? : ಅಕ್ಷಯ್ ಕುಮಾರ್ ಬ್ಯಾಗ್‌ನಿಂದಲೂ ಟ್ರೋಲ್ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more