Party Rounds: ಇಂದು ರಾತ್ರಿಯೊಳಗೆ ಕಾಂಗ್ರೆಸ್‌ 3ನೇ ಪಟ್ಟಿ ಸಿದ್ಧ: ದಿಢೀರ್‌ ಗುಪ್ತ ಸಭೆ

Party Rounds: ಇಂದು ರಾತ್ರಿಯೊಳಗೆ ಕಾಂಗ್ರೆಸ್‌ 3ನೇ ಪಟ್ಟಿ ಸಿದ್ಧ: ದಿಢೀರ್‌ ಗುಪ್ತ ಸಭೆ

Published : Apr 10, 2023, 09:16 PM IST

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ವರು ಮುಖಂರೊಂದಿಗೆ ಗುಪ್ತ ಸಭೆ ಮಾಡುತ್ತಿರುವ ಕಾಂಗ್ರೆಸ್‌, ಇಂದು ರಾತ್ರಿಯೊಳಗೆ 3ನೇ ಪಟ್ಟಿಯಲ್ಲಿ 58 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ.

ಬೆಂಗಳೂರು (ಏ.10): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 224 ಕ್ಷೇತ್ರಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿ ಕಾಂಗ್ರೆಸ್‌ ಭಾರೀ ಮುಂದಿದೆ. ಈವರೆಗೆ ಎರಡು ಹಂತದಲ್ಲಿ 166 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಾಕಿ 58 ವಿಧಾನಸಭಾ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡುವ ವಿಚಾರದಲ್ಲಿ ರಾಜ್ಯದ ಬಹುತೇಕ ನಾಯಕರನ್ನು ಹೊರಗಿಟ್ಟು ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಕೇವಲ 4 ನಾಯಕರನ್ನು ಒಳಗೊಂಡ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಲಾಗಿದೆ.  ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್‌ ಸಂಸದೀಯ ಮಂಡಳಿ ಸಭೆಯನ್ನು ಏಕಾಏಕಿ ಕರೆದಿದ್ದು, ಈ ಬಗ್ಗೆ ರಾಜ್ಯದ ನಾಲ್ವರು ನಾಯಕರಿಗೆ ಕರೆ ಮಾಡಿ ಕೂಡಲೇ ಬರುವಂತೆ ಸೂಚನೆ ನೀಡಲಾಗಿದೆ. ಇನ್ನು ಶೃಂಗೇರಿ ಮತ್ತು ಧರ್ಮಸ್ಥಳ ಪ್ರವಾಸ ಮಾಡಬೇಕಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ದಿಢೀರನೆ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more