ಸಿಟಿ ರವಿ, ಬೊಮ್ಮಾಯಿ ವಿರುದ್ಧ ಯಾರಾಗ್ತಾರೆ ಕೈ ಅಭ್ಯರ್ಥಿ: ಕುತೂಹಲ ಹುಟ್ಟಿಸಿದ ಕಾಂಗ್ರೆಸ್ 4ನೇ ಪಟ್ಟಿ

ಸಿಟಿ ರವಿ, ಬೊಮ್ಮಾಯಿ ವಿರುದ್ಧ ಯಾರಾಗ್ತಾರೆ ಕೈ ಅಭ್ಯರ್ಥಿ: ಕುತೂಹಲ ಹುಟ್ಟಿಸಿದ ಕಾಂಗ್ರೆಸ್ 4ನೇ ಪಟ್ಟಿ

Published : Apr 18, 2023, 01:11 PM IST

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದ್ದು,  4ನೇ ಪಟ್ಟಿಕುತೂಹಲಕಾರಿಯಾಗಿದೆ.

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದೆ. ಇನ್ನು  4ನೇ ಪಟ್ಟಿ ಕುತೂಹಲವಾಗಿದ್ದು, ಹಾಲಿ ಶಾಸಕರ ಭವಿಷ್ಯ ಎನು ಆಗಬಹುದು, ಹಾಗೆ  ಬಿಜೆಪಿಯ ಘಟಾನು ಘಟಿ ನಾಯಕರಾದ ಸಿ ಟಿ ರವಿ ಮತ್ತು ಸಿ ಎಂ ಬೊಮ್ಮಾಯಿ ವಿರುದ್ದ ಯಾರು ಅಭ್ಯರ್ಥಿ ಯಾಗುತ್ತಾರೆ ಎನ್ನವಂತದ್ದು, ಹಾಲಿ ಶಾಸಕರ ಪೈಕಿ ಬಹುತೇಕ ಹರಿಹರ ಶಾಸಕ ರಾಮಪ್ಪಗೆ ಟಿಕೆಟ್‌ ಮಿಸ್‌ ಆಗುತ್ತದೆ ಎಂದು ಹೇಳಲಾಗುತ್ತಿದೆ. ಹಾಗೇ ಅಖಂಡಗೆ ಟಿಕೆಟ್‌ ಕೊಡದಿದ್ದಲ್ಲಿ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆ ಇದೆ. ಇನ್ನು ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಹಾಗೂ ಡಿಕೆಶಿ ವಿರುದ್ಧ ಅಶೋಕ್‌ವರನ್ನು ಕಣಕಿಳಿಸಿದ ಬಿಜೆಪಿ ತಂತ್ರಗಾರಿಕೆ ಟಕ್ಕರ್‌ ನೀಡಲು ಕೈ ಪಡೆ ಸಿದ್ದವಾಗಿದೆ .  ಶಿಗ್ಗಾವಿ ಕ್ಷೇತ್ರದಲ್ಲಿ ಸಿಎಂ ವಿರುದ್ದ ವಿನಯ್‌ ಕುಲಕರ್ಣಿ ಕಣಕ್ಕಿಳಿಸುವ ತೀರ್ಮಾನ ಮಾಡಲಾಗಿದೆ. ಹಾಗೆ ಸಿಟಿ ರವಿ ವಿರುದ್ದ  ಹೆಚ್‌ ಡಿ ತಮ್ಮಯ್ಯ ನಿಲ್ಲಿಸುವ ಪ್ಲಾನ್‌ ಮಾಡಿದ್ದು ಎಲ್ಲ ಕುತೂಹಲವನ್ನು  ಕಾಂಗ್ರೆಸ್  4ನೇ ಪಟ್ಟಿ ಕೊನೆಗೊಳಿಸಲಿದೆ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more