ಸಿಟಿ ರವಿ, ಬೊಮ್ಮಾಯಿ ವಿರುದ್ಧ ಯಾರಾಗ್ತಾರೆ ಕೈ ಅಭ್ಯರ್ಥಿ: ಕುತೂಹಲ ಹುಟ್ಟಿಸಿದ ಕಾಂಗ್ರೆಸ್ 4ನೇ ಪಟ್ಟಿ

ಸಿಟಿ ರವಿ, ಬೊಮ್ಮಾಯಿ ವಿರುದ್ಧ ಯಾರಾಗ್ತಾರೆ ಕೈ ಅಭ್ಯರ್ಥಿ: ಕುತೂಹಲ ಹುಟ್ಟಿಸಿದ ಕಾಂಗ್ರೆಸ್ 4ನೇ ಪಟ್ಟಿ

Published : Apr 18, 2023, 01:11 PM IST

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದ್ದು,  4ನೇ ಪಟ್ಟಿಕುತೂಹಲಕಾರಿಯಾಗಿದೆ.

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದೆ. ಇನ್ನು  4ನೇ ಪಟ್ಟಿ ಕುತೂಹಲವಾಗಿದ್ದು, ಹಾಲಿ ಶಾಸಕರ ಭವಿಷ್ಯ ಎನು ಆಗಬಹುದು, ಹಾಗೆ  ಬಿಜೆಪಿಯ ಘಟಾನು ಘಟಿ ನಾಯಕರಾದ ಸಿ ಟಿ ರವಿ ಮತ್ತು ಸಿ ಎಂ ಬೊಮ್ಮಾಯಿ ವಿರುದ್ದ ಯಾರು ಅಭ್ಯರ್ಥಿ ಯಾಗುತ್ತಾರೆ ಎನ್ನವಂತದ್ದು, ಹಾಲಿ ಶಾಸಕರ ಪೈಕಿ ಬಹುತೇಕ ಹರಿಹರ ಶಾಸಕ ರಾಮಪ್ಪಗೆ ಟಿಕೆಟ್‌ ಮಿಸ್‌ ಆಗುತ್ತದೆ ಎಂದು ಹೇಳಲಾಗುತ್ತಿದೆ. ಹಾಗೇ ಅಖಂಡಗೆ ಟಿಕೆಟ್‌ ಕೊಡದಿದ್ದಲ್ಲಿ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆ ಇದೆ. ಇನ್ನು ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಹಾಗೂ ಡಿಕೆಶಿ ವಿರುದ್ಧ ಅಶೋಕ್‌ವರನ್ನು ಕಣಕಿಳಿಸಿದ ಬಿಜೆಪಿ ತಂತ್ರಗಾರಿಕೆ ಟಕ್ಕರ್‌ ನೀಡಲು ಕೈ ಪಡೆ ಸಿದ್ದವಾಗಿದೆ .  ಶಿಗ್ಗಾವಿ ಕ್ಷೇತ್ರದಲ್ಲಿ ಸಿಎಂ ವಿರುದ್ದ ವಿನಯ್‌ ಕುಲಕರ್ಣಿ ಕಣಕ್ಕಿಳಿಸುವ ತೀರ್ಮಾನ ಮಾಡಲಾಗಿದೆ. ಹಾಗೆ ಸಿಟಿ ರವಿ ವಿರುದ್ದ  ಹೆಚ್‌ ಡಿ ತಮ್ಮಯ್ಯ ನಿಲ್ಲಿಸುವ ಪ್ಲಾನ್‌ ಮಾಡಿದ್ದು ಎಲ್ಲ ಕುತೂಹಲವನ್ನು  ಕಾಂಗ್ರೆಸ್  4ನೇ ಪಟ್ಟಿ ಕೊನೆಗೊಳಿಸಲಿದೆ.
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more