ಸದನವನ್ನು  ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿ ಎಂದ ಸುರೇಶ್ ಕುಮಾರ್, ನಕ್ಕ ಖಾದರ್ ಹೇಳಿದ್ದಿಷ್ಟು

ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿ ಎಂದ ಸುರೇಶ್ ಕುಮಾರ್, ನಕ್ಕ ಖಾದರ್ ಹೇಳಿದ್ದಿಷ್ಟು

Published : Jul 18, 2023, 06:04 PM IST

ಮಹಾಘಟಬಂಧನ್ ಸಭೆ ಹಿನ್ನೆಲೆ ಇವತ್ತು ಒಂದು ದಿನ ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿದ್ರೆ ಉತ್ತಮ ಎಂದು ಸುರೇಶ್ ಕುಮಾರ್ ಸದನದಲ್ಲಿ ಹೇಳಿದರು.

ಬೆಂಗಳೂರು (ಜು.18): ಕಾಂಗ್ರೆಸ್ ಮಿತ್ರಪಕ್ಷಗಳ ಮಹಾಘಟಬಂಧನ್ ಸಭೆ ಹಿನ್ನೆಲೆ ಸಹಜವಾಗಿ ಸದನವನ್ನು ಬಂಕ್ ಮಾಡಿ, ಸಚಿವರು ಶಾಸಕರು ಸಭೆಗೆ ತೆರಳಿದ್ದರು. ಹೀಗಾಗಿ ಸದನದಲ್ಲಿ ಸಚಿವರೇ ಇಲ್ಲ. ಇವತ್ತು ಒಂದು ದಿನ ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿದ್ರೆ ಉತ್ತಮ ಎಂದು ಸುರೇಶ್ ಕುಮಾರ್ ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಭಾಪತಿ ಯುಟಿ ಖಾದರ್, ನಿಯಮದಲ್ಲಿ ಅದಕ್ಕೆ ಅವಕಾಶ ಇಲ್ಲ. ಇಲ್ಲವಾದರೆ ಅಲ್ಲಿಗೆ ಶಿಪ್ಟ್ ಮಾಡ್ತಾ ಇದ್ದೆ  ಎಂದು ನಕ್ಕರು. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more