ಸದನವನ್ನು  ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿ ಎಂದ ಸುರೇಶ್ ಕುಮಾರ್, ನಕ್ಕ ಖಾದರ್ ಹೇಳಿದ್ದಿಷ್ಟು

ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿ ಎಂದ ಸುರೇಶ್ ಕುಮಾರ್, ನಕ್ಕ ಖಾದರ್ ಹೇಳಿದ್ದಿಷ್ಟು

Published : Jul 18, 2023, 06:04 PM IST

ಮಹಾಘಟಬಂಧನ್ ಸಭೆ ಹಿನ್ನೆಲೆ ಇವತ್ತು ಒಂದು ದಿನ ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿದ್ರೆ ಉತ್ತಮ ಎಂದು ಸುರೇಶ್ ಕುಮಾರ್ ಸದನದಲ್ಲಿ ಹೇಳಿದರು.

ಬೆಂಗಳೂರು (ಜು.18): ಕಾಂಗ್ರೆಸ್ ಮಿತ್ರಪಕ್ಷಗಳ ಮಹಾಘಟಬಂಧನ್ ಸಭೆ ಹಿನ್ನೆಲೆ ಸಹಜವಾಗಿ ಸದನವನ್ನು ಬಂಕ್ ಮಾಡಿ, ಸಚಿವರು ಶಾಸಕರು ಸಭೆಗೆ ತೆರಳಿದ್ದರು. ಹೀಗಾಗಿ ಸದನದಲ್ಲಿ ಸಚಿವರೇ ಇಲ್ಲ. ಇವತ್ತು ಒಂದು ದಿನ ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿದ್ರೆ ಉತ್ತಮ ಎಂದು ಸುರೇಶ್ ಕುಮಾರ್ ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಭಾಪತಿ ಯುಟಿ ಖಾದರ್, ನಿಯಮದಲ್ಲಿ ಅದಕ್ಕೆ ಅವಕಾಶ ಇಲ್ಲ. ಇಲ್ಲವಾದರೆ ಅಲ್ಲಿಗೆ ಶಿಪ್ಟ್ ಮಾಡ್ತಾ ಇದ್ದೆ  ಎಂದು ನಕ್ಕರು. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more