ಸದನವನ್ನು  ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿ ಎಂದ ಸುರೇಶ್ ಕುಮಾರ್, ನಕ್ಕ ಖಾದರ್ ಹೇಳಿದ್ದಿಷ್ಟು

ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿ ಎಂದ ಸುರೇಶ್ ಕುಮಾರ್, ನಕ್ಕ ಖಾದರ್ ಹೇಳಿದ್ದಿಷ್ಟು

Published : Jul 18, 2023, 06:04 PM IST

ಮಹಾಘಟಬಂಧನ್ ಸಭೆ ಹಿನ್ನೆಲೆ ಇವತ್ತು ಒಂದು ದಿನ ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿದ್ರೆ ಉತ್ತಮ ಎಂದು ಸುರೇಶ್ ಕುಮಾರ್ ಸದನದಲ್ಲಿ ಹೇಳಿದರು.

ಬೆಂಗಳೂರು (ಜು.18): ಕಾಂಗ್ರೆಸ್ ಮಿತ್ರಪಕ್ಷಗಳ ಮಹಾಘಟಬಂಧನ್ ಸಭೆ ಹಿನ್ನೆಲೆ ಸಹಜವಾಗಿ ಸದನವನ್ನು ಬಂಕ್ ಮಾಡಿ, ಸಚಿವರು ಶಾಸಕರು ಸಭೆಗೆ ತೆರಳಿದ್ದರು. ಹೀಗಾಗಿ ಸದನದಲ್ಲಿ ಸಚಿವರೇ ಇಲ್ಲ. ಇವತ್ತು ಒಂದು ದಿನ ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿದ್ರೆ ಉತ್ತಮ ಎಂದು ಸುರೇಶ್ ಕುಮಾರ್ ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಭಾಪತಿ ಯುಟಿ ಖಾದರ್, ನಿಯಮದಲ್ಲಿ ಅದಕ್ಕೆ ಅವಕಾಶ ಇಲ್ಲ. ಇಲ್ಲವಾದರೆ ಅಲ್ಲಿಗೆ ಶಿಪ್ಟ್ ಮಾಡ್ತಾ ಇದ್ದೆ  ಎಂದು ನಕ್ಕರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more