ಸದನವನ್ನು  ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿ ಎಂದ ಸುರೇಶ್ ಕುಮಾರ್, ನಕ್ಕ ಖಾದರ್ ಹೇಳಿದ್ದಿಷ್ಟು

ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿ ಎಂದ ಸುರೇಶ್ ಕುಮಾರ್, ನಕ್ಕ ಖಾದರ್ ಹೇಳಿದ್ದಿಷ್ಟು

Published : Jul 18, 2023, 06:04 PM IST

ಮಹಾಘಟಬಂಧನ್ ಸಭೆ ಹಿನ್ನೆಲೆ ಇವತ್ತು ಒಂದು ದಿನ ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿದ್ರೆ ಉತ್ತಮ ಎಂದು ಸುರೇಶ್ ಕುಮಾರ್ ಸದನದಲ್ಲಿ ಹೇಳಿದರು.

ಬೆಂಗಳೂರು (ಜು.18): ಕಾಂಗ್ರೆಸ್ ಮಿತ್ರಪಕ್ಷಗಳ ಮಹಾಘಟಬಂಧನ್ ಸಭೆ ಹಿನ್ನೆಲೆ ಸಹಜವಾಗಿ ಸದನವನ್ನು ಬಂಕ್ ಮಾಡಿ, ಸಚಿವರು ಶಾಸಕರು ಸಭೆಗೆ ತೆರಳಿದ್ದರು. ಹೀಗಾಗಿ ಸದನದಲ್ಲಿ ಸಚಿವರೇ ಇಲ್ಲ. ಇವತ್ತು ಒಂದು ದಿನ ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿದ್ರೆ ಉತ್ತಮ ಎಂದು ಸುರೇಶ್ ಕುಮಾರ್ ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಭಾಪತಿ ಯುಟಿ ಖಾದರ್, ನಿಯಮದಲ್ಲಿ ಅದಕ್ಕೆ ಅವಕಾಶ ಇಲ್ಲ. ಇಲ್ಲವಾದರೆ ಅಲ್ಲಿಗೆ ಶಿಪ್ಟ್ ಮಾಡ್ತಾ ಇದ್ದೆ  ಎಂದು ನಕ್ಕರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more