ಕಾಂಗ್ರೆಸ್ ಮುಂದೆ ಮೈತ್ರಿ ಪ್ರಸ್ತಾವನೆ ಮುಂದಿಟ್ಟ ಆಮ್ ಆದ್ಮಿ ಪಾರ್ಟಿ, ಸೀಟು ಹಂಚಿಕೆ ಚರ್ಚೆ!

ಕಾಂಗ್ರೆಸ್ ಮುಂದೆ ಮೈತ್ರಿ ಪ್ರಸ್ತಾವನೆ ಮುಂದಿಟ್ಟ ಆಮ್ ಆದ್ಮಿ ಪಾರ್ಟಿ, ಸೀಟು ಹಂಚಿಕೆ ಚರ್ಚೆ!

Published : Aug 16, 2023, 03:28 PM ISTUpdated : Aug 16, 2023, 05:03 PM IST

ಇಂಡಿಯಾ ಒಕ್ಕೂಟದ ಒಳಗೆ ಮತ್ತೊಂದು ಮೈತ್ರಿಗೆ ಇದೀಗ ಕಾಂಗ್ರೆಸ್ ಹಾಗೂ ಆಪ್ ಮುಂದಾಗಿದೆ. ಸೀಟು ಹಂಚಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಮಾತುಕತೆ ಅಂತಿಮ ಹಂತ ತಲುಪಿದೆ.
 

ಲೋಕಸಭೆ ಚುನಾವಣೆ ಮುನ್ನ ಆಮ್ ಆದ್ಮಿ ಪಾರ್ಟಿ ಇದೀಗ ಮೈತ್ರಿ ಮಾತುಕತೆ ಪ್ರಸ್ತಾವನೆಯನ್ನು ಕಾಂಗ್ರೆಸ್ ಮುಂದಿಟ್ಟಿದೆ. ಪಂಜಾಬ್, ಹರ್ಯಾಣ ಹಾಗೂ ಗುಜರಾತ್‌ನಲ್ಲಿ ಸೀಟು ಹಂಚಿಕೆ ಮಾಡಿಕೊಂಡು ಲೋಕಸಭಾ ಚುನಾವಣೆ ಎದಿರಿಸಲು ಆಮ್ ಆದ್ಮಿ ಪಾರ್ಟಿ ಪ್ರಸ್ತಾವನೆ ಮುಂದಿಟ್ಟಿದೆ. ಈ ಪ್ರಸ್ತಾವನೆ ಕಾಂಗ್ರೆಸ್ ಪಾಲಿಗೂ ವರವಾಗಿದೆ. ಹೀಗಾಗಿ ಲೋಕಸಭೆ ಚುನಾವಣೆಗೆ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಹಾಗೂ ಆಪ್ ಸೀಟು ಹಂಚಿಕೆ ಮಾಡಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗುತ್ತಿದೆ.  

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more