'RR ನಗರಕ್ಕೆ ಕನಕಪುರ ದೊಡ್ಡ ಬಂಡೆ, ಚಿಕ್ಕ ಬಂಡೆ ಏನ್ರಿ ಕೊಟ್ಟಿದ್ದಾರೆ? ನಾಚಿಕೆ ಆಗಲ್ವೇನ್ರಿ'?

'RR ನಗರಕ್ಕೆ ಕನಕಪುರ ದೊಡ್ಡ ಬಂಡೆ, ಚಿಕ್ಕ ಬಂಡೆ ಏನ್ರಿ ಕೊಟ್ಟಿದ್ದಾರೆ? ನಾಚಿಕೆ ಆಗಲ್ವೇನ್ರಿ'?

Published : Oct 28, 2020, 11:05 AM ISTUpdated : Oct 28, 2020, 11:08 AM IST

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ರಾಜರಾಜೇಶ್ವರಿ ನಗರ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪರ ಪ್ರಚಾರ ಕೂಡಾ ಜೋರಾಗಿಯೇ ಇದೆ. 
 

ಬೆಂಗಳೂರು (ಅ. 28): ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ರಾಜರಾಜೇಶ್ವರಿ ನಗರ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪರ ಪ್ರಚಾರ ಕೂಡಾ ಜೋರಾಗಿಯೇ ಇದೆ. 

'ಕನಕಪುರ ದೊಡ್ಡ ಬಂಡೆ, ಚಿಕ್ಕ ಬಂಡೆ ನಿಮಗೆ ಏನು ಕೊಟ್ಟಿದ್ದಾರೆ? ಅಕ್ಕಿ ಕೊಟ್ಟಿದ್ದಾರಾ? ರೇಷನ್ ಕೊಟ್ಟಿದ್ದಾರಾ? ಏನೂ ಕೊಡದೇ ಓಟ್ ಕೇಳೋಕೆ ಬರ್ತಿದ್ದಾರೆ. ನಿಮಗೆ ನಾಚಿಕೆ ಆಗಲ್ವಾ? ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

ಇನ್ನೊಂದು ಕಡೆ ಸಿದ್ದರಾಮಯ್ಯ, ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹವೆಸಗಿ, ತಮ್ಮನ್ನು ಗೆಲ್ಲಿಸಿದ್ದ ಮತದಾರರ ಬೆನ್ನಿಗೆ ಚೂರಿ ಹಾಕಿ ಹೋಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಈ ಚುನಾವಣೆಯಲ್ಲಿ ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ ' ಎಂದು ಕರೆ ನೀಡಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!