'RR ನಗರಕ್ಕೆ ಕನಕಪುರ ದೊಡ್ಡ ಬಂಡೆ, ಚಿಕ್ಕ ಬಂಡೆ ಏನ್ರಿ ಕೊಟ್ಟಿದ್ದಾರೆ? ನಾಚಿಕೆ ಆಗಲ್ವೇನ್ರಿ'?

'RR ನಗರಕ್ಕೆ ಕನಕಪುರ ದೊಡ್ಡ ಬಂಡೆ, ಚಿಕ್ಕ ಬಂಡೆ ಏನ್ರಿ ಕೊಟ್ಟಿದ್ದಾರೆ? ನಾಚಿಕೆ ಆಗಲ್ವೇನ್ರಿ'?

Published : Oct 28, 2020, 11:05 AM ISTUpdated : Oct 28, 2020, 11:08 AM IST

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ರಾಜರಾಜೇಶ್ವರಿ ನಗರ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪರ ಪ್ರಚಾರ ಕೂಡಾ ಜೋರಾಗಿಯೇ ಇದೆ. 
 

ಬೆಂಗಳೂರು (ಅ. 28): ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ರಾಜರಾಜೇಶ್ವರಿ ನಗರ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪರ ಪ್ರಚಾರ ಕೂಡಾ ಜೋರಾಗಿಯೇ ಇದೆ. 

'ಕನಕಪುರ ದೊಡ್ಡ ಬಂಡೆ, ಚಿಕ್ಕ ಬಂಡೆ ನಿಮಗೆ ಏನು ಕೊಟ್ಟಿದ್ದಾರೆ? ಅಕ್ಕಿ ಕೊಟ್ಟಿದ್ದಾರಾ? ರೇಷನ್ ಕೊಟ್ಟಿದ್ದಾರಾ? ಏನೂ ಕೊಡದೇ ಓಟ್ ಕೇಳೋಕೆ ಬರ್ತಿದ್ದಾರೆ. ನಿಮಗೆ ನಾಚಿಕೆ ಆಗಲ್ವಾ? ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

ಇನ್ನೊಂದು ಕಡೆ ಸಿದ್ದರಾಮಯ್ಯ, ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹವೆಸಗಿ, ತಮ್ಮನ್ನು ಗೆಲ್ಲಿಸಿದ್ದ ಮತದಾರರ ಬೆನ್ನಿಗೆ ಚೂರಿ ಹಾಕಿ ಹೋಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಈ ಚುನಾವಣೆಯಲ್ಲಿ ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ ' ಎಂದು ಕರೆ ನೀಡಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ