'RR ನಗರಕ್ಕೆ ಕನಕಪುರ ದೊಡ್ಡ ಬಂಡೆ, ಚಿಕ್ಕ ಬಂಡೆ ಏನ್ರಿ ಕೊಟ್ಟಿದ್ದಾರೆ? ನಾಚಿಕೆ ಆಗಲ್ವೇನ್ರಿ'?

'RR ನಗರಕ್ಕೆ ಕನಕಪುರ ದೊಡ್ಡ ಬಂಡೆ, ಚಿಕ್ಕ ಬಂಡೆ ಏನ್ರಿ ಕೊಟ್ಟಿದ್ದಾರೆ? ನಾಚಿಕೆ ಆಗಲ್ವೇನ್ರಿ'?

Published : Oct 28, 2020, 11:05 AM ISTUpdated : Oct 28, 2020, 11:08 AM IST

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ರಾಜರಾಜೇಶ್ವರಿ ನಗರ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪರ ಪ್ರಚಾರ ಕೂಡಾ ಜೋರಾಗಿಯೇ ಇದೆ. 
 

ಬೆಂಗಳೂರು (ಅ. 28): ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ರಾಜರಾಜೇಶ್ವರಿ ನಗರ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪರ ಪ್ರಚಾರ ಕೂಡಾ ಜೋರಾಗಿಯೇ ಇದೆ. 

'ಕನಕಪುರ ದೊಡ್ಡ ಬಂಡೆ, ಚಿಕ್ಕ ಬಂಡೆ ನಿಮಗೆ ಏನು ಕೊಟ್ಟಿದ್ದಾರೆ? ಅಕ್ಕಿ ಕೊಟ್ಟಿದ್ದಾರಾ? ರೇಷನ್ ಕೊಟ್ಟಿದ್ದಾರಾ? ಏನೂ ಕೊಡದೇ ಓಟ್ ಕೇಳೋಕೆ ಬರ್ತಿದ್ದಾರೆ. ನಿಮಗೆ ನಾಚಿಕೆ ಆಗಲ್ವಾ? ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 

ಇನ್ನೊಂದು ಕಡೆ ಸಿದ್ದರಾಮಯ್ಯ, ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹವೆಸಗಿ, ತಮ್ಮನ್ನು ಗೆಲ್ಲಿಸಿದ್ದ ಮತದಾರರ ಬೆನ್ನಿಗೆ ಚೂರಿ ಹಾಕಿ ಹೋಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಈ ಚುನಾವಣೆಯಲ್ಲಿ ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ ' ಎಂದು ಕರೆ ನೀಡಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!