Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

Published : Jan 31, 2022, 07:52 PM ISTUpdated : Jan 31, 2022, 07:53 PM IST

* ರಾಜ್ಯದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ದಾಳಿ
* ಇನ್ನೊಂದು ಕಡೆ ಕೈ ಕೈ ಮಿಲಾಯಿಸಿದ ಗ್ರಾಪಂ ನಾಯಕರು
* ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ
* ಕುರ್ಚಿಗಳನ್ನು ಎತ್ತಿ ಬಿಸಾಡಿದರು

ಮೈಸೂರು (ಜ. 31)  ಗ್ರಾಮಪಂಚಾಯಿತಿ (Gram Panchayat) ಸಭೆಯಲ್ಲಿ ಮಾರಾಮಾರಿ ನಡೆದಿದೆ. ಹಾಡ್ಯ (Mysuru) ಗ್ರಾಪಂ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದ್ದು ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

LR Shivaramegowda ಮಾಜಿ ಸಂಸದ ಜೆಡಿಎಸ್‌ನಿಂದ ಉಚ್ಚಾಟನೆ, ನಾಯಕನ ರಾಜಕೀಯ ಜೀವನಕ್ಕೆ ಮುಳುವಾಯ್ತು ಆಡಿಯೋ

ರಾಜ್ಯ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದರೆ ಗ್ರಾಮ ಪಂಚಾಯಿತಿ ನಾಯಕರು ಕೈಕೈ ಮಿಲಾಯಿಸಿದ್ದಾರೆ. ಕುರ್ಚಿಗಳನ್ನು ಬಿಸಾಡಿ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ.  ಮನೆ ಹಂಚಿಕೆ ವಿಚಾರದಲ್ಲಿ ಉಂಟಾದ  ಜಗಳದ ಪರಿಣಾಮ ಗ್ರಾಮ ಪಂಚಾಯಿತಿ ಅಖಾಡ ರಣಾಂಗಣವಾಗಿ ಬದಲಾಗಿತ್ತು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more