Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

Published : Jan 31, 2022, 07:52 PM ISTUpdated : Jan 31, 2022, 07:53 PM IST

* ರಾಜ್ಯದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ದಾಳಿ
* ಇನ್ನೊಂದು ಕಡೆ ಕೈ ಕೈ ಮಿಲಾಯಿಸಿದ ಗ್ರಾಪಂ ನಾಯಕರು
* ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ
* ಕುರ್ಚಿಗಳನ್ನು ಎತ್ತಿ ಬಿಸಾಡಿದರು

ಮೈಸೂರು (ಜ. 31)  ಗ್ರಾಮಪಂಚಾಯಿತಿ (Gram Panchayat) ಸಭೆಯಲ್ಲಿ ಮಾರಾಮಾರಿ ನಡೆದಿದೆ. ಹಾಡ್ಯ (Mysuru) ಗ್ರಾಪಂ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದ್ದು ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

LR Shivaramegowda ಮಾಜಿ ಸಂಸದ ಜೆಡಿಎಸ್‌ನಿಂದ ಉಚ್ಚಾಟನೆ, ನಾಯಕನ ರಾಜಕೀಯ ಜೀವನಕ್ಕೆ ಮುಳುವಾಯ್ತು ಆಡಿಯೋ

ರಾಜ್ಯ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದರೆ ಗ್ರಾಮ ಪಂಚಾಯಿತಿ ನಾಯಕರು ಕೈಕೈ ಮಿಲಾಯಿಸಿದ್ದಾರೆ. ಕುರ್ಚಿಗಳನ್ನು ಬಿಸಾಡಿ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ.  ಮನೆ ಹಂಚಿಕೆ ವಿಚಾರದಲ್ಲಿ ಉಂಟಾದ  ಜಗಳದ ಪರಿಣಾಮ ಗ್ರಾಮ ಪಂಚಾಯಿತಿ ಅಖಾಡ ರಣಾಂಗಣವಾಗಿ ಬದಲಾಗಿತ್ತು. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more