Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

Published : Jan 31, 2022, 07:52 PM ISTUpdated : Jan 31, 2022, 07:53 PM IST

* ರಾಜ್ಯದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ದಾಳಿ
* ಇನ್ನೊಂದು ಕಡೆ ಕೈ ಕೈ ಮಿಲಾಯಿಸಿದ ಗ್ರಾಪಂ ನಾಯಕರು
* ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ
* ಕುರ್ಚಿಗಳನ್ನು ಎತ್ತಿ ಬಿಸಾಡಿದರು

ಮೈಸೂರು (ಜ. 31)  ಗ್ರಾಮಪಂಚಾಯಿತಿ (Gram Panchayat) ಸಭೆಯಲ್ಲಿ ಮಾರಾಮಾರಿ ನಡೆದಿದೆ. ಹಾಡ್ಯ (Mysuru) ಗ್ರಾಪಂ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದ್ದು ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

LR Shivaramegowda ಮಾಜಿ ಸಂಸದ ಜೆಡಿಎಸ್‌ನಿಂದ ಉಚ್ಚಾಟನೆ, ನಾಯಕನ ರಾಜಕೀಯ ಜೀವನಕ್ಕೆ ಮುಳುವಾಯ್ತು ಆಡಿಯೋ

ರಾಜ್ಯ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದರೆ ಗ್ರಾಮ ಪಂಚಾಯಿತಿ ನಾಯಕರು ಕೈಕೈ ಮಿಲಾಯಿಸಿದ್ದಾರೆ. ಕುರ್ಚಿಗಳನ್ನು ಬಿಸಾಡಿ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ.  ಮನೆ ಹಂಚಿಕೆ ವಿಚಾರದಲ್ಲಿ ಉಂಟಾದ  ಜಗಳದ ಪರಿಣಾಮ ಗ್ರಾಮ ಪಂಚಾಯಿತಿ ಅಖಾಡ ರಣಾಂಗಣವಾಗಿ ಬದಲಾಗಿತ್ತು. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more