ಜೂನ್‌ನಲ್ಲೂ ಸಿಗೋದಿಲ್ವಾ 10 ಕೆಜಿ ಅನ್ನಭಾಗ್ಯ ಅಕ್ಕಿ?

ಜೂನ್‌ನಲ್ಲೂ ಸಿಗೋದಿಲ್ವಾ 10 ಕೆಜಿ ಅನ್ನಭಾಗ್ಯ ಅಕ್ಕಿ?

Published : May 31, 2023, 04:22 PM IST

ಜೂನ್‌ ತಿಂಗಳಲ್ಲಿ ಫಲಾನುಭವಿಗಲಿಗೆ ಸಿಗಲ್ಲ ಹೆಚ್ಚುವರಿ ಅಕ್ಕಿ. ಈವರೆಗೂ ಹೆಚ್ಚುವರಿ ಅಕ್ಕಿ ಖರೀದಿಗೆ ಸರ್ಕಾರ ಆದೇಶ ಮಾಡಿಲ್ಲ.

ಜೂನ್‌ ತಿಂಗಳಲ್ಲಿ ಫಲಾನುಭವಿಗಲಿಗೆ ಸಿಗಲ್ಲ ಹೆಚ್ಚುವರಿ ಅಕ್ಕಿ. ಈವರೆಗೂ ಹೆಚ್ಚುವರಿ ಅಕ್ಕಿ ಖರೀದಿಗೆ ಸರ್ಕಾರ ಆದೇಶ ಮಾಡಿಲ್ಲವಾಗಿದ್ದು ಈ ಬಗ್ಗೆ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ 10 ಕೆಜಿ ಅಕ್ಕಿ ಯಾವ ರೀತಿಯಲ್ಲಿ ಕೊಡಬೇಕು ಎಂಬ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇನೆ. ಹೆಚ್ಚುವರಿ ಆರ್ಥಿಕ ಹೊಡೆತ ಇಲಾಖೆಗೆ ಬರುತ್ತೆ ಎಂದು ಹೇಳಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು ಅನ್ನಭಾಗ್ಯ ಜಾರಿ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿವಂತೆ 10 ಕೆಜಿ ಅಕ್ಕಿಯನ್ನು ಯಾವ ರೀತಿ ಕೊಡಬಹುದು ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ. ಹಿಂದೆ ಇದ್ದ ಸರ್ಕಾರ  5 ಕೆಜಿ ಅಕ್ಕಿ ಕೊಡುತ್ತಿದ್ದರು, ಈಗ ನಾವು 10 ಕೆಜಿ ಕೊಡಬೇಕು ಎಂದರೆ ಡಬಲ್​ ಆಗುತ್ತೆ.ಕೊಟ್ಟ ಮಾತಿನಂತೆ ಅಕ್ಕಿ ಕೊಡುತ್ತೇವೆ. 10 ಕೆಜಿ ಅಕ್ಕಿ ಕೊಡುವುದು ಖಚಿತ, ಆದರೆ ಯಾವ ದಿನಾಂಕದಿಂದ ಕೊಡುತ್ತೇವೆ ಅಂತ ಸಿಎಂ ಅವರು ನಿಗದಿ ಮಾಡುತ್ತಾರೆ ಎಂದು ಹೇಳಿದರು .

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more