ಜೋರಾಯ್ತು ಬಿಟ್ ಕಾಯಿನ್ ಬಡಿದಾಟ: ಅಶ್ವತ್ಥ್ ನಾರಾಯಣರಿಂದ ಒಂದು ಸವಾಲು

ಜೋರಾಯ್ತು ಬಿಟ್ ಕಾಯಿನ್ ಬಡಿದಾಟ: ಅಶ್ವತ್ಥ್ ನಾರಾಯಣರಿಂದ ಒಂದು ಸವಾಲು

Published : Nov 12, 2021, 11:11 PM IST

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ಸಿಎಂ ಬೊಮ್ಮಾಯಿಗೆ ಐದು ಪ್ರಶ್ನೆಗಳನ್ನ ಕೇಳಿದ್ದಾರೆ. ಮತ್ತೊಂದೆಡೆ ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ ಅವರು ಒಂದು ಬಹಿರಂಗ ಸವಾಲು ಹಾಕಿದ್ದಾರೆ.

ಬೆಂಗಳೂರು, (ನ.12): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಬಿಟ್​ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಗಳು ಸಹ ಜೋರಾಗಿವೆ.

ಆರೋಪ ಸುಳ್ಳೆಂದು ಸಾಬೀತುಪಡಿಸಿ ಎನ್ನಬೇಕಿತ್ತು, ಮೋದಿ ಆರೋಪ ನಿರ್ಲಕ್ಷಿಸಿ ಅಂದ್ರೆ ಹೇಗೆ? ಸಿದ್ದು ಪ್ರಶ್ನೆ

ಇದರ ಮುಂದುವರೆದ ಭಾಗವಾಗಿ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ಸಿಎಂ ಬೊಮ್ಮಾಯಿಗೆ ಐದು ಪ್ರಶ್ನೆಗಳನ್ನ ಕೇಳಿದ್ದಾರೆ. ಮತ್ತೊಂದೆಡೆ ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ ಅವರು ಒಂದು ಬಹಿರಂಗ ಸವಾಲು ಹಾಕಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more