ಜೋರಾಯ್ತು ಬಿಟ್ ಕಾಯಿನ್ ಬಡಿದಾಟ: ಅಶ್ವತ್ಥ್ ನಾರಾಯಣರಿಂದ ಒಂದು ಸವಾಲು

ಜೋರಾಯ್ತು ಬಿಟ್ ಕಾಯಿನ್ ಬಡಿದಾಟ: ಅಶ್ವತ್ಥ್ ನಾರಾಯಣರಿಂದ ಒಂದು ಸವಾಲು

Published : Nov 12, 2021, 11:11 PM IST

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ಸಿಎಂ ಬೊಮ್ಮಾಯಿಗೆ ಐದು ಪ್ರಶ್ನೆಗಳನ್ನ ಕೇಳಿದ್ದಾರೆ. ಮತ್ತೊಂದೆಡೆ ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ ಅವರು ಒಂದು ಬಹಿರಂಗ ಸವಾಲು ಹಾಕಿದ್ದಾರೆ.

ಬೆಂಗಳೂರು, (ನ.12): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಬಿಟ್​ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಗಳು ಸಹ ಜೋರಾಗಿವೆ.

ಆರೋಪ ಸುಳ್ಳೆಂದು ಸಾಬೀತುಪಡಿಸಿ ಎನ್ನಬೇಕಿತ್ತು, ಮೋದಿ ಆರೋಪ ನಿರ್ಲಕ್ಷಿಸಿ ಅಂದ್ರೆ ಹೇಗೆ? ಸಿದ್ದು ಪ್ರಶ್ನೆ

ಇದರ ಮುಂದುವರೆದ ಭಾಗವಾಗಿ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ಸಿಎಂ ಬೊಮ್ಮಾಯಿಗೆ ಐದು ಪ್ರಶ್ನೆಗಳನ್ನ ಕೇಳಿದ್ದಾರೆ. ಮತ್ತೊಂದೆಡೆ ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ ಅವರು ಒಂದು ಬಹಿರಂಗ ಸವಾಲು ಹಾಕಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more